AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳ: ಕಂಬಳ ಓಟದಲ್ಲಿ ಅಡ್ಡಗೋಡೆ ಮೇಲೆ ಕೈಯಿಟ್ಟು ಮಗುಚಿ ಬಿದ್ದ ‘ಉಸೇನ್ ಬೋಲ್ಟ್’ ಖ್ಯಾತಿಯ ಶ್ರೀನಿವಾಸ ಗೌಡ

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಕಳೆದ ವರ್ಷ ಕಂಬಳ ಓಟದಲ್ಲಿ ದಾಖಲೆ ಬರೆದಿದ್ದರು. ಆದ್ರೆ ಹೊಕ್ಕಾಡಿಗೋಳಿಯಲ್ಲಿ ನಡೆದ ಕಂಬಳ ಓಟದಲ್ಲಿ ಆಯತಪ್ಪಿದ್ದಾರೆ.

ಬಂಟ್ವಾಳ: ಕಂಬಳ ಓಟದಲ್ಲಿ ಅಡ್ಡಗೋಡೆ ಮೇಲೆ ಕೈಯಿಟ್ಟು ಮಗುಚಿ ಬಿದ್ದ 'ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡ
'ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡ ಬಿದ್ದ ದೃಶ್ಯ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Feb 01, 2021 | 10:47 AM

Share

ಬಂಟ್ವಾಳ: ಕರ್ನಾಟಕದ ‘ಉಸೇನ್ ಬೋಲ್ಟ್’ ಖ್ಯಾತಿಯ ಶ್ರೀನಿವಾಸ ಗೌಡ ಕಂಬಳ ಓಟದಲ್ಲಿ ಆಯತಪ್ಪಿ ಬಿದ್ದಿದ್ದಾರೆ. ಈ ವರ್ಷದ ಮೊದಲ ಕಂಬಳ ಕೂಟ‌ವನ್ನು ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ಆಯೋಜಿಸಲಾಗಿತ್ತು. ಪಂದ್ಯದಲ್ಲಿ ಭಾಗವಹಿಸಿದ್ದ ಶ್ರೀನಿವಾಸ ಗೌಡ ಪ್ರೀ ಕ್ವಾಟರ್ ಫೈನಲ್​ನಲ್ಲಿ ಓಡುತ್ತಿರುವಾಗ ಆಯತಪ್ಪಿ ಬಿದ್ದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಕಳೆದ ವರ್ಷ ಕಂಬಳ ಓಟದಲ್ಲಿ ದಾಖಲೆ ಬರೆದಿದ್ದರು. ಆದ್ರೆ ಹೊಕ್ಕಾಡಿಗೋಳಿಯಲ್ಲಿ ನಡೆದ ಕಂಬಳ ಓಟದ ಮೇಳೆ ಓಡುವಾಗ ಅಡ್ಡಗೋಡೆ ಮೇಲೆ ಕೈಯಿಟ್ಟು ಮಗುಚಿ ಬಿದ್ದಿದ್ದಾರೆ.

ಕೆಲ ಪಂದ್ಯಗಳಲ್ಲಿ ಭಾಗವಹಿಸದಂತೆ ಸೂಚನೆ ಘಟನೆಯಲ್ಲಿ ಶ್ರೀನಿವಾಸ ಗೌಡ ಕೈ ಮತ್ತು ಎದೆಯ ಭಾಗಕ್ಕೆ ಏಟು ಬಿದ್ದಿದ್ದು ಮುಂದಿನ ಕೆಲ ಪಂದ್ಯಗಳಲ್ಲಿ ಭಾಗವಹಿಸದಂತೆ ಸೂಚಿಸಲಾಗಿದೆ. ವರ್ಷದ ಆರಂಭಿಕ ಪಂದ್ಯದಲ್ಲೇ ಈ ರೀತಿಯ ಘಟನೆ ನಡೆದಿದ್ದು ಓಟದ ಚಿಗರೆಗಳಿಗೆ ಸದ್ಯಕ್ಕೆ ವಿಶ್ರಾಂತಿ ನೀಡಬೇಕಿದೆ.

ಕರ್ನಾಟಕದ ಉಸೇನ್ ಬೋಲ್ಟ್​ಗಾಗಿ ಪೈಪೋಟಿ: ಮತ್ತೆ ಮೊದಲ ಸ್ಥಾನ ಅಲಂಕರಿಸಿದ ಶ್ರೀನಿವಾಸ್!

Dab It! ಶ್ರೀನಿವಾಸ್ ರೆಕಾರ್ಡ್ ಉಡೀಸ್, ಉದಯಿಸಿದ ಮತ್ತೊಬ್ಬ ಉಸೇನ್ ಬೋಲ್ಟ್!

Published On - 10:37 am, Mon, 1 February 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ