Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ

ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದಾದ್ಯಂತ ಬಿಸಿಲ ಝಳ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಸೆಕೆ ಹೆಚ್ಚಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಗರಿಷ್ಠ ಉಷ್ಣಾಂಶ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ
ಬಿಸಿಲು Image Credit source: NBC News
Follow us
ನಯನಾ ರಾಜೀವ್
|

Updated on:Feb 06, 2025 | 7:15 AM

ಕರ್ನಾಟಕದಾದ್ಯಂತ ಬಿಸಿಲ ಝಳ ಹೆಚ್ಚಾಗುತ್ತಿದ್ದು, ಚಳಿ ಅಷ್ಟಷ್ಟಾಗಿ ಕಡಿಮೆಯಾಗುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಸೆಕೆ ಹೆಚ್ಚಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಗರಿಷ್ಠ ಉಷ್ಣಾಂಶ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ, ದಾವಣಗೆರೆ ಹಾಗೂ ಮೈಸೂರಿನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದಾದ್ಯಂತ ಕ್ರಮೇಣವಾಗಿ ಹೆಚ್ಚುತ್ತಿದೆ ಗರಿಷ್ಠ ತಾಪಮಾನ

ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Thu, 6 February 25

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್