Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಉತ್ತರ ಕರ್ನಾಟಕದಾದ್ಯಂತ ಹೆಚ್ಚಲಿದೆ ಶೀತ ಅಲೆ, ರೆಡ್ ಅಲರ್ಟ್​

ಕರ್ನಾಟಕದಾದ್ಯಂತ ಮಳೆಯ ಪ್ರಭಾವ ಕಡಿಮೆಯಾಗಿ ಶೀತ ಅಲೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಚಳಿ ಹೆಚ್ಚಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರ ಬಳಿಕ ಮಳೆಯಾಗಲಿದೆ.

Karnataka Weather: ಉತ್ತರ ಕರ್ನಾಟಕದಾದ್ಯಂತ ಹೆಚ್ಚಲಿದೆ ಶೀತ ಅಲೆ, ರೆಡ್ ಅಲರ್ಟ್​
ಶೀತಗಾಳಿImage Credit source: MyNation
Follow us
ನಯನಾ ರಾಜೀವ್
|

Updated on: Dec 17, 2024 | 7:42 AM

ಕರ್ನಾಟಕದಾದ್ಯಂತ ಮಳೆಯ ಪ್ರಭಾವ ಕಡಿಮೆಯಾಗಿ ಶೀತ ಅಲೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಚಳಿ ಹೆಚ್ಚಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರ ಬಳಿಕ ಮಳೆಯಾಗಲಿದೆ.

ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಶೀತ ಅಲೆ ಇರಲಿದ್ದು, ತಾಪಮಾನವು 6-7 ಡಿಗ್ರಿ ಸೆಲ್ಸಿಯಸ್​​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೀದರ್​ನಲ್ಲಿ 7.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಬೀದರ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 7.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು