AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೀದರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯ ಮುನ್ಸೂಚನೆ

ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಹೊನ್ನವಾರದಲ್ಲಿ ಕಳೆದ 24 ಗಂಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಹಾಗೆ ಕಳೆದ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೆಳಗಾವಿ ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ

Karnataka Rain: ಬೀದರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯ ಮುನ್ಸೂಚನೆ
ಮಳೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 25, 2023 | 7:20 AM

Share

ಬೆಂಗಳೂರು ನ.25: ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ನ.25) ಸಾಧಾರಣ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ ತುಮಕೂರು, ಗುಬ್ಬಿ ಮತ್ತು ಅಡಗೂರಿನಲ್ಲಿ 59.5 ಮಿಮೀ ಮಳೆಯಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಒಣಹವೆ ಬೀಸಲಿದೆ.

ಇದನ್ನೂ ಓದಿ: ನ.25ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರಾವಳಿಯ ಹೊನ್ನವಾರದಲ್ಲಿ ಕಳೆದ 24 ಗಂಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಹಾಗೆ ಕಳೆದ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೆಳಗಾವಿ ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದರೇ, ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!