AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಲ್ಲಿ ಇಂದು ಮೋಡ ಕವಿದ ವಾತಾವರಣ, ಬೆಳಗ್ಗೆಯಿಂದಲೇ ಕೆಲವೆಡೆ ಮಳೆ‌ ಸಾಧ್ಯತೆ

Karnataka Rain Update: ಕರ್ನಾಟಕದ ಕೆಲವೆಡೆ ಮಳೆ ಬಂದರೂ, ಉತ್ತರ ಕರ್ನಾಟಕದಲ್ಲಿ ಮಧ್ಯಾಹ್ನದವರೆಗೆ ಬಿಸಿಲಿನ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ವಾತಾವರಣ ಕೊಂಚ ತಂಪಾಗಲಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

Karnataka Weather: ಕರ್ನಾಟಕದಲ್ಲಿ ಇಂದು ಮೋಡ ಕವಿದ ವಾತಾವರಣ, ಬೆಳಗ್ಗೆಯಿಂದಲೇ ಕೆಲವೆಡೆ ಮಳೆ‌ ಸಾಧ್ಯತೆ
ಕರ್ನಾಟಕ ರಾಜ್ಯ ಹವಮಾನ ವರದಿ
preethi shettigar
|

Updated on:May 22, 2021 | 1:08 PM

Share

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗುತ್ತಲೇ ಇದೆ. ತೌಕ್ತೆ ಚಂಡಮಾರುತದ ಬಳಿಕ, ಈ ರೀತಿಯ ವಾತಾವರಣ ಸೃಷ್ಟಿಯಾಗಿದ್ದು, ಒಂದಲ್ಲಾ ಒಂದು ವೇಳೆಯಲ್ಲಿ ರಾಜ್ಯದ ನಾನಾ ಕಡೆ ಇಳೆಯನ್ನು ತಂಪುಗೊಳಿಸುವಂತೆ ಮಳೆರಾಯ ಸಾಧಾರಣ ಹನಿಗಳನ್ನು ಹೊರ ಚೆಲ್ಲುತ್ತಲೇ ಇದ್ದಾನೆ. ಅಂತೆಯೇ ಇಂದು ಕೂಡ ಮಳೆ ಇರಲಿದ್ದು, ಕರಾವಳಿ ಭಾಗದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಕರ್ನಾಟಕದ ಕೆಲವೆಡೆ ಮಳೆ ಬಂದರೂ, ಉತ್ತರ ಕರ್ನಾಟಕದಲ್ಲಿ ಮಧ್ಯಾಹ್ನದವರೆಗೆ ಬಿಸಿಲಿನ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ವಾತಾವರಣ ಕೊಂಚ ತಂಪಾಗಲಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯಾದಗಿರಿ ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಬೀದರ್​ನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಮತ್ತು ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ: ಮಂಗಳೂರು: ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಶಿವಮೊಗ್ಗ: ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಮೈಸೂರು: ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಮಂಡ್ಯ: ಗರಿಷ್ಠ ಉಷ್ಣಾಂಶ 29ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ರಾಮನಗರ: ಗರಿಷ್ಠ ಉಷ್ಣಾಂಶ 33ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಹಾಸನ: ಗರಿಷ್ಠ ಉಷ್ಣಾಂಶ 27ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರ: ಗರಿಷ್ಠ ಉಷ್ಣಾಂಶ 29ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಚಿಕ್ಕಬಳ್ಳಾಪುರ: ಗರಿಷ್ಠ ಉಷ್ಣಾಂಶ 27ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಡುಪಿ: ಗರಿಷ್ಠ ಉಷ್ಣಾಂಶ 31ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಕಾರಾವಾರ: ಗರಿಷ್ಠ ಉಷ್ಣಾಂಶ 31ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಕೋಲಾರ: ಗರಿಷ್ಠ ಉಷ್ಣಾಂಶ 28ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ:

Monsoon 2021: ಅವಧಿಗೂ ಮುನ್ನವೇ ಮುಂಗಾರು ಪ್ರವೇಶ; ಚಂಡಮಾರುತದ ಬೆನ್ನಲ್ಲೇ ಮಳೆಗಾಲ ಶುರುವಾಗುವ ಸಾಧ್ಯತೆ

Published On - 10:10 am, Sat, 22 May 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್