AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸ್ತಾನಿರುವ ಲಸಿಕೆಯಲ್ಲಿ ಎರಡನೇ ಡೋಸ್​ಗೆ ಆದ್ಯತೆ ನೀಡಲು ಸೂಚನೆ

2nd Dose Vaccine: ಕೋವ್ಯಾಕ್ಸಿನ್ ಲಸಿಕೆ ಸದ್ಯ ಕಡಿಮೆ ಪ್ರಮಾಣದಲ್ಲಿ ಹಂಚಿಕೆಯಾಗಿರುವ ಕಾರಣ 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಸಹ ಅವರು ಟ್ವೀಟ್​ನಲ್ಲಿ ವಿವರಿಸಿದ್ದಾರೆ.

ದಾಸ್ತಾನಿರುವ ಲಸಿಕೆಯಲ್ಲಿ ಎರಡನೇ ಡೋಸ್​ಗೆ ಆದ್ಯತೆ ನೀಡಲು ಸೂಚನೆ
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
guruganesh bhat
|

Updated on:May 08, 2021 | 4:21 PM

Share

ಬೆಂಗಳೂರು: ಕರ್ನಾಟಕಕ್ಕೆ ಹಂಚಿಕೆಯಾಗಿರುವ ಕೊರೊನಾ ಲಸಿಕೆಯನ್ನು 2ನೇ ಡೋಸ್ ನೀಡಲು ಬಳಸುವಂತೆ ಬಿಬಿಎಂಪಿ, ಜಿಲ್ಲಾಡಳಿತಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸೂಚಿಸಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. 

ರಾಜ್ಯದಲ್ಲಿ ವಿತರಣೆ ಆಗಬೇಕಿರುವ ಕೊರೊನಾ ಲಸಿಕೆಯನ್ನು ಮುಂದಿನ ದಿನಗಳಲ್ಲಿ ವಿತರಣೆ ಮಾಡುವ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಲಭ್ಯವಿರುವ ಕೊವಿಶೀಲ್ಡ್ ಲಸಿಕೆಯಲ್ಲಿ ಶೇಕಡಾ70ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ ಶೇಕಡಾ 30ರಷ್ಟು ಕೊವಿಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್ ಲಸಿಕೆ ಸದ್ಯ ಕಡಿಮೆ ಪ್ರಮಾಣದಲ್ಲಿ ಹಂಚಿಕೆಯಾಗಿರುವ ಕಾರಣ 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಸಹ ಅವರು ಟ್ವೀಟ್​ನಲ್ಲಿ ವಿವರಿಸಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಡಿರುವ ಟ್ವೀಟ್ ಇಲ್ಲಿದೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಕೊವಿಡ್​ ಚಿಕಿತ್ಸೆಗೆ ವೈದ್ಯರ ಅಭಾವ; ತಾತ್ಕಾಲಿಕ ನೇಮಕಾತಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನ

ಕೊವಿಡ್ 3ನೇ ಅಲೆ ಎದುರಿಸಲು ಮುಂಬೈ ಸಜ್ಜು, ಏನಿದರ ಗುಟ್ಟು? (Karnataka will prioritize 2nd dose vaccine drive in available vaccine)

Published On - 4:00 pm, Sat, 8 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ