ವಿನೇಶ್‌ ಪೋಗಟರನ್ನು ಅನರ್ಹಗೊಳಿಸಿದ ಬಗ್ಗೆ ಕರ್ನಾಟಕ ಕುಸ್ತಿ ಅಸೋಸಿಯೇಷನ್​​ನ ಮಾಜಿ ಪ್ರ.ಕಾ ನರಸಿಂಹ ಹೇಳಿದ್ದೇನು?

ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಇಂದು (ಆಗಸ್ಟ್​​ 07) ಬೆಳಗ್ಗೆ ತೂಕ ಪರೀಕ್ಷೆಯ ವೇಳೆ 50.1 ಕೆಜಿ ತೂಕವಿದ್ದ ಕಾರಣಕ್ಕೆ ವಿನೇಶ್‌ ಪೋಗಟ್‌ ಮಹಿಳೆಯರ 50 ಕೆಜಿ ರೆಸ್ಲಿಂಗ್‌ ಫೈನಲ್‌ನಿಂದ ಅನರ್ಹಗೊಂಡಿದ್ದಾರೆ. ನಿಗದಿತ 50 ಕೆ.ಜಿಗಿಂತ 100 ಗ್ರಾಂ ಹೆಚ್ಚಾಗಿದ್ದರಿಂದ ಒಲಂಪಿಕ್ಸ್​​ನಿಂದಲೇ ಹೊರಬಿದ್ದಾರೆ. ಈ ಮೂಲಕ ಭಾರತದ ಚಿನ್ನ, ಬೆಳ್ಳಿಯ ಕನಸು ನುಚ್ಚು ನೂರಾಗಿದೆ. ಇನ್ನು ಈ ಬಗ್ಗೆ ಕರ್ನಾಟಕ ರಾಜ್ಯ ಕುಸ್ತಿ ಅಸೋಸೇಶನ್​ನ ಮಾಜಿ ಪ್ರಧಾನ ಕಾರ್ಯದರ್ಶೀ ನರಸಿಂಹ ಅವರು ಟಿವಿ9 ಜೊತೆ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ನೋಡಿ

ವಿನೇಶ್‌ ಪೋಗಟರನ್ನು ಅನರ್ಹಗೊಳಿಸಿದ ಬಗ್ಗೆ ಕರ್ನಾಟಕ ಕುಸ್ತಿ ಅಸೋಸಿಯೇಷನ್​​ನ ಮಾಜಿ ಪ್ರ.ಕಾ ನರಸಿಂಹ ಹೇಳಿದ್ದೇನು?
| Updated By: ರಮೇಶ್ ಬಿ. ಜವಳಗೇರಾ

Updated on:Aug 07, 2024 | 4:59 PM

ಶಿವಮೊಗ್ಗ, (ಆಗಸ್ಟ್​ 07): ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಅವರನ್ನು ಏಕಪಕ್ಷೀಯ ರೀತಿಯಲ್ಲಿ ಸೋಲಿಸಿದ್ದರು. ವಿನೇಶ್ ಈ ಪಂದ್ಯವನ್ನು 5-0 ಅಂತರದಿಂದ ಗೆದ್ದಿದ್ದರು. ಆದರೆ ಈ ಪಂದ್ಯದ ನಂತರ ಆಕೆಗೆ ಮತ್ತು ಭಾರತೀಯ ಅಭಿಮಾನಿಗಳು ಊಹಿಸಲೂ ಸಾಧ್ಯವಾಗದಂತಹ ಘಟನೆ ಸಂಭವಿಸಿದೆ. ಸೆಮಿಫೈನಲ್ ಪಂದ್ಯವನ್ನು ಗೆದ್ದ ನಂತರ ವಿನೇಶ್ ಫೋಗಟ್ ಅವರ ತೂಕವನ್ನು ಪರೀಕ್ಷಿಸಲಾಗಿದ್ದು, ಅವರ ತೂಕದಲ್ಲಿ ನಿಗದಿತ ಮಿತಿಗಿಂತ ಹೆಚ್ಚಳ ಕಂಡುಬಂದಿತ್ತು. ಹೀಗಾಗಿ ವಿನೇಶ್‌ ತಮ್ಮ ತೂಕ ಇಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟರು. ಇದರ ಹೊರತಾಗಿಯೂ ಅವರ ತೂಕ 50 ಕೆಜಿ, 100 ಗ್ರಾಂಗಿಂತ ಹೆಚ್ಚಿತ್ತು. ಹೀಗಾಗಿ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು. ಇನ್ನು ವಿಚಾರ ತಿಳಿದು ಇಡೀ ಭಾರತವೇ ಆಘಾತಕ್ಕೊಳಗಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಪಂದ್ಯ ಆರಂಭದ ಸಂದರ್ಭದಲ್ಲಿ ತೂಕ ಪರಿಶೀಲನೆ ಮಾಡಬೇಕಿತ್ತು ಅಂತೆಲ್ಲಾ ಅನುಮಾಸ್ಪದ ಮಾತುಗಳು ಕೇಳಿಬರುತ್ತಿವೆ. ಇನ್ನು ಈ ಬಗ್ಗೆ ಕರ್ನಾಟಕ ರಾಜ್ಯ ಕುಸ್ತಿ ಅಸೋಸೇಶನ್​ನ ಮಾಜಿ ಪ್ರಧಾನ ಕಾರ್ಯದರ್ಶೀ ನರಸಿಂಹ ಅವರು ಟಿವಿ9 ಜೊತೆ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಇದನ್ನೂ ಓದಿ: Vinesh Phogat: ಕೂದಲು, ಉಗುರು ಕಟ್.. ರಕ್ತವನ್ನೂ ಹೊರ ತೆಗೆದ್ರು; ತೂಕ ಇಳಿಸಲು ವಿನೇಶ್ ಹೋರಾಟ ಹೇಗಿತ್ತು?

Published On - 4:54 pm, Wed, 7 August 24

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ