AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮೂರು ದಿನ‌ ಯುವ ಕಾಂಗ್ರೆಸ್ ಚುನಾವಣೆ

ಯುವ ಕಾಂಗ್ರೆಸ್ ಚುನಾವಣೆ ಇಂದಿನಿಂದ ಆರಂಭಗೊಂಡಿದ್ದು, ಸದ್ಯ ಹೆಚ್‌.ಎಸ್ ಮಂಜುನಾಥ್ ಹಾಗೂ ನಲಪಾಡ್ ನಡುವೆ ಪ್ರಬಲ‌ ಪೈಪೋಟಿ ನಡೆಯುತ್ತಿದೆ.

ಇಂದಿನಿಂದ ಮೂರು ದಿನ‌ ಯುವ ಕಾಂಗ್ರೆಸ್ ಚುನಾವಣೆ
ಯುವ ಕಾಂಗ್ರೆಸ್ ಚುನಾವಣೆ
shruti hegde
| Edited By: |

Updated on: Jan 10, 2021 | 12:10 PM

Share

ಬೆಂಗಳೂರು: ಇಂದಿನಿಂದ ಮೂರು ದಿನ‌ಗಳ ಕಾಲ ಯುವ ಕಾಂಗ್ರೆಸ್ ಚುನಾವಣೆ ನಡೆಯಲಿದೆ. ಬೆಂಗಳೂರು ದಕ್ಷಿಣ ಸೇರಿದಂತೆ 12 ಜಿಲ್ಲೆಗಳಲ್ಲಿ ಆನ್‌ಲೈನ್ ಮತದಾನದ ಆರಂಭವಾಗಿದೆ. ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹೆಚ್‌.ಎಸ್ ಮಂಜುನಾಥ್, ನಲಪಾಡ್ ಹ್ಯಾರಿಸ್ ಮತ್ತು ರಕ್ಷಾ ರಾಮಯ್ಯ ಸ್ಪರ್ಧಿಸಿದ್ದಾರೆ. ಕೊನೇ ಕ್ಷಣದಲ್ಲಿ ಮಿಥುನ್ ರೈ ಕಣದಿಂದ‌ ಹಿಂದೆ ಸರಿದಿದ್ದಾರೆ.

ಸದ್ಯ ಹೆಚ್‌.ಎಸ್ ಮಂಜುನಾಥ್ ಹಾಗೂ ನಲಪಾಡ್ ನಡುವೆ ಪ್ರಬಲ‌ ಪೈಪೋಟಿ ನಡೆಯುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸದಸ್ಯತ್ವ ಮಾಡಿಸಿದವರಿಗೆ ಲಕ್ಷ ,ಲಕ್ಷ ಹಣದ ಹೊಳೆ ಆರೋಪದ ಮಾತುಗಳು ಕೇಳಿಬರುತ್ತಿದೆ.

ಹೆಚ್.ಎಸ್ ಮಂಜುನಾಥ್ ಪರ ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್ ಟೀಮ್ ಲಾಬಿ ಮಾಡುತ್ತಿದ್ದಾರೆ. ಬಿ.ಕೆ‌ ಹರಿಪ್ರಸಾದ್ , ಮಾಜಿ ಡಿಸಿಎಂ‌ ಡಾ. ಜಿ ಪರಮೇಶ್ವರ್, ಮಾಜಿ ಸಂಸದ‌ ಕೆ.ಹೆಚ್ ಮುನಿಯಪ್ಪ ,ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಮ್​ಗೆ ಪರೋಕ್ಷ ಬೆಂಬಲ ನೀಡಿದ್ದಾರೆ. ರಕ್ಷಾ ರಾಮಯ್ಯ ಪರ ಶಾಸಕ‌ ರಿಜ್ವಾನ್ ಅಹಮದ್ ಟೀಮ್‌ ಲಾಬಿ ಮಾಡುತ್ತಿದ್ದಾರೆ. ನಲಪಾಡ್ ಪರ ತಂದೆ‌ ಎನ್ ಎ. ಹ್ಯಾರಿಸ್ ಬೆಂಬಲಿಗರಾಗಿ ನಿಂತಿದ್ದಾರೆ.

ಸಿ.ಎಂ​. ಇಬ್ರಾಹಿಂ​ಗೆ ಜೆಡಿಎಸ್​ ಜೊತೆ ಪ್ಯಾರ್! ಕಾಂಗ್ರೆಸ್​ಗೆ ಕೊಡುತ್ತಾರಾ ತಲಾಖ್? -ಕಿರು ಸಂದರ್ಶನ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ