AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮೂರು ದಿನ‌ ಯುವ ಕಾಂಗ್ರೆಸ್ ಚುನಾವಣೆ

ಯುವ ಕಾಂಗ್ರೆಸ್ ಚುನಾವಣೆ ಇಂದಿನಿಂದ ಆರಂಭಗೊಂಡಿದ್ದು, ಸದ್ಯ ಹೆಚ್‌.ಎಸ್ ಮಂಜುನಾಥ್ ಹಾಗೂ ನಲಪಾಡ್ ನಡುವೆ ಪ್ರಬಲ‌ ಪೈಪೋಟಿ ನಡೆಯುತ್ತಿದೆ.

ಇಂದಿನಿಂದ ಮೂರು ದಿನ‌ ಯುವ ಕಾಂಗ್ರೆಸ್ ಚುನಾವಣೆ
ಯುವ ಕಾಂಗ್ರೆಸ್ ಚುನಾವಣೆ
shruti hegde
| Edited By: |

Updated on: Jan 10, 2021 | 12:10 PM

Share

ಬೆಂಗಳೂರು: ಇಂದಿನಿಂದ ಮೂರು ದಿನ‌ಗಳ ಕಾಲ ಯುವ ಕಾಂಗ್ರೆಸ್ ಚುನಾವಣೆ ನಡೆಯಲಿದೆ. ಬೆಂಗಳೂರು ದಕ್ಷಿಣ ಸೇರಿದಂತೆ 12 ಜಿಲ್ಲೆಗಳಲ್ಲಿ ಆನ್‌ಲೈನ್ ಮತದಾನದ ಆರಂಭವಾಗಿದೆ. ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹೆಚ್‌.ಎಸ್ ಮಂಜುನಾಥ್, ನಲಪಾಡ್ ಹ್ಯಾರಿಸ್ ಮತ್ತು ರಕ್ಷಾ ರಾಮಯ್ಯ ಸ್ಪರ್ಧಿಸಿದ್ದಾರೆ. ಕೊನೇ ಕ್ಷಣದಲ್ಲಿ ಮಿಥುನ್ ರೈ ಕಣದಿಂದ‌ ಹಿಂದೆ ಸರಿದಿದ್ದಾರೆ.

ಸದ್ಯ ಹೆಚ್‌.ಎಸ್ ಮಂಜುನಾಥ್ ಹಾಗೂ ನಲಪಾಡ್ ನಡುವೆ ಪ್ರಬಲ‌ ಪೈಪೋಟಿ ನಡೆಯುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸದಸ್ಯತ್ವ ಮಾಡಿಸಿದವರಿಗೆ ಲಕ್ಷ ,ಲಕ್ಷ ಹಣದ ಹೊಳೆ ಆರೋಪದ ಮಾತುಗಳು ಕೇಳಿಬರುತ್ತಿದೆ.

ಹೆಚ್.ಎಸ್ ಮಂಜುನಾಥ್ ಪರ ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್ ಟೀಮ್ ಲಾಬಿ ಮಾಡುತ್ತಿದ್ದಾರೆ. ಬಿ.ಕೆ‌ ಹರಿಪ್ರಸಾದ್ , ಮಾಜಿ ಡಿಸಿಎಂ‌ ಡಾ. ಜಿ ಪರಮೇಶ್ವರ್, ಮಾಜಿ ಸಂಸದ‌ ಕೆ.ಹೆಚ್ ಮುನಿಯಪ್ಪ ,ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಮ್​ಗೆ ಪರೋಕ್ಷ ಬೆಂಬಲ ನೀಡಿದ್ದಾರೆ. ರಕ್ಷಾ ರಾಮಯ್ಯ ಪರ ಶಾಸಕ‌ ರಿಜ್ವಾನ್ ಅಹಮದ್ ಟೀಮ್‌ ಲಾಬಿ ಮಾಡುತ್ತಿದ್ದಾರೆ. ನಲಪಾಡ್ ಪರ ತಂದೆ‌ ಎನ್ ಎ. ಹ್ಯಾರಿಸ್ ಬೆಂಬಲಿಗರಾಗಿ ನಿಂತಿದ್ದಾರೆ.

ಸಿ.ಎಂ​. ಇಬ್ರಾಹಿಂ​ಗೆ ಜೆಡಿಎಸ್​ ಜೊತೆ ಪ್ಯಾರ್! ಕಾಂಗ್ರೆಸ್​ಗೆ ಕೊಡುತ್ತಾರಾ ತಲಾಖ್? -ಕಿರು ಸಂದರ್ಶನ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್