AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಕುತಂತ್ರದಿಂದ ರಾಜಕೀಯ ಮಾಡುತ್ತಾರೆ’

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಅವರು ಕುತಂತ್ರದಿಂದ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕುತಂತ್ರದಿಂದ ರಾಜಕೀಯ ಮಾಡುತ್ತಾರೆ: ನಮಗೂ ರಾಜಕೀಯ ಮಾಡೋಕೆ ಬರುತ್ತೆ, ಅವರು ಕುತಂತ್ರದಿಂದ ರಾಜಕೀಯ ಮಾಡುತ್ತಾರೆ. ಎರಡನೆ ಬಾರಿ ಮುಖ್ಯಮಂತ್ರಿ ಆಗುತ್ತೇನೆ ಅಂದ್ರು ಆದರೆ ಅದು ಆಗಲಿಲ್ಲ. 130 ಸೀಟ್​ಗಳಿಂದ 80 ಸೀಟುಗಳಿಗೆ ಬಂದಿದ್ದಾರೆ. ಅವರ ಬಂಡಾವಳ ಗೊತ್ತು ನಮಗೆ ಎಂದಿದ್ದಾರೆ. ಶರತ್ ಬಚ್ಚೇಗೌಡಗೆ ಕಟ್ಟಾ ವಾರ್ನಿಂಗ್: […]

‘ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಕುತಂತ್ರದಿಂದ ರಾಜಕೀಯ ಮಾಡುತ್ತಾರೆ'
ಸಾಧು ಶ್ರೀನಾಥ್​
|

Updated on:Nov 18, 2019 | 12:03 PM

Share

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಅವರು ಕುತಂತ್ರದಿಂದ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕುತಂತ್ರದಿಂದ ರಾಜಕೀಯ ಮಾಡುತ್ತಾರೆ: ನಮಗೂ ರಾಜಕೀಯ ಮಾಡೋಕೆ ಬರುತ್ತೆ, ಅವರು ಕುತಂತ್ರದಿಂದ ರಾಜಕೀಯ ಮಾಡುತ್ತಾರೆ. ಎರಡನೆ ಬಾರಿ ಮುಖ್ಯಮಂತ್ರಿ ಆಗುತ್ತೇನೆ ಅಂದ್ರು ಆದರೆ ಅದು ಆಗಲಿಲ್ಲ. 130 ಸೀಟ್​ಗಳಿಂದ 80 ಸೀಟುಗಳಿಗೆ ಬಂದಿದ್ದಾರೆ. ಅವರ ಬಂಡಾವಳ ಗೊತ್ತು ನಮಗೆ ಎಂದಿದ್ದಾರೆ.

ಶರತ್ ಬಚ್ಚೇಗೌಡಗೆ ಕಟ್ಟಾ ವಾರ್ನಿಂಗ್: ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿ,ಅವರಿಗೆ ಪಕ್ಷ ಏನಾದರೂ ಮಾಡಿದೆಯಾ, ಅವರಿಗೆ ಇನ್ನು ಬಿಜೆಪಿ ಬಾಗಿಲು ತೆರೆದಿದೆ. ಅವರು ಬಂದರೆ ಬರಲಿ ಇಲ್ಲ ಅಂದರೆ ಪಕ್ಷ ಸೂಕ್ತವಾದ ಕ್ರಮ ಕೈಗೊಳುತ್ತೆ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಶರತ್ ಬಚ್ಚೇಗೌಡಗೆ ವಾರ್ನಿಂಗ್ ಕೊಟ್ಟಿದ್ದಾರೆ.

Published On - 11:56 am, Mon, 18 November 19

ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್