AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA Exam Scam: ಅಭ್ಯರ್ಥಿಗೆ ಉತ್ತರ ನೀಡಲು ಸಹಾಯ ಮಾಡಿದ್ದ ದೈಹಿಕ ಶಿಕ್ಷಕನ ಬಂಧನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಭ್ಯರ್ಥಿಗೆ ಉತ್ತರಗಳನ್ನು ನೀಡಿದ್ದ ಆರೋಪದ ಮೇಲೆ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಗುತ್ತೇದಾರ್​ನನ್ನು ಬಂಧಿಸಲಾಗಿದೆ.

KEA Exam Scam: ಅಭ್ಯರ್ಥಿಗೆ ಉತ್ತರ ನೀಡಲು ಸಹಾಯ ಮಾಡಿದ್ದ ದೈಹಿಕ ಶಿಕ್ಷಕನ ಬಂಧನ
ಬಂಧಿತ ದೈಹಿಕ ಶಿಕ್ಷಕ ಸಂತೋಷ್ ಗುತ್ತೇದಾರ್ ಹಾಗೂ ಕಿಂಗ್​ಪಿನ್ ಆರ್​ಡಿ ಪಾಟೀಲ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 11, 2023 | 9:37 PM

Share

ಕಲಬುರಗಿ, ನ.11: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಭ್ಯರ್ಥಿಗೆ ಉತ್ತರಗಳನ್ನು ನೀಡಿದ್ದ ಆರೋಪದ ಮೇಲೆ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಗುತ್ತೇದಾರ್​ನನ್ನು ಬಂಧಿಸಲಾಗಿದೆ.

ಸಂತೋಷ್ ಗುತ್ತೇದಾರ್ ಅಕ್ರಮ ಪ್ರಕರಣದ ಕಿಂಗ್​ಪಿಂಗ್ ಆಗಿರುವ ಬಂಧಿತ ಆರೋಪಿ ಆರ್​ಡಿ ಪಾಟೀಲ್​ನ ಬೆಂಬಲಿಗನಾಗಿದ್ದಾನೆ. ಪ್ರಶ್ನೆ ಪತ್ರಿಕೆ ಫೋಟೋ ಕಾಪಿ ತೆಗೆದುಹಾಕಲು ಆರ್​ಡಿ ಪಾಟೀಲ್, ಸಂತೋಷ್​ನನ್ನು ಅಫಜಲಪುರ ಪರೀಕ್ಷಾ ಕೇಂದ್ರದಲ್ಲಿ ನೇಮಿಸಿದ್ದನು.

ಇದನ್ನೂ ಓದಿ: ಕೆಇಎ ಪರೀಕ್ಷೆಯಲ್ಲಿ ಅಕ್ರಮ: ಗೃಹ ಇಲಾಖೆ ಸೂಚನೆ ಮೇರೆಗೆ ತನಿಖೆ ಸಿಐಡಿಗೆ ಹಸ್ತಾಂತರ‌‌

ಆರ್​ಡಿ ಪಾಟೀಲ್​ಗೆ ವೈದ್ಯಕೀಯ ತಪಾಸಣೆ

ಆರ್​ಡಿ ಪಾಟೀಲ್​ನನ್ನು ಬಂಧಿಸಿ ಸ್ಥಳ ಮಹಜರು ನಡೆಸಿದ ಪೊಲೀಸರು, ಬಳಿಕ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಕಲಬುರಗಿ 2ನೇ ಜೆಎಂಎಫ್‌ಸಿ ಕೋರ್ಟ್‌ನ ಜಡ್ಜ್‌ ಸ್ಮಿತಾ ಮುಂದೆ ಆರೋಪಿಯನ್ನು ಹಾಜರುಪಡಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು