AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲು

ತಿರುವನಂತಪುರಂ: ಮಲಪ್ಪುರಂ ಜಿಲ್ಲೆ ಕುಟ್ಟಿಪುರಂನಲ್ಲಿ ಘಟನೆ ಸಂಬಂಧ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲಾಗಿದೆ. ಶೋಭಾ ಮಾಡಿದ್ದ ಟ್ವೀಟ್‌ ವಿಚಾರವಾಗಿ ಮೊಕದ್ದಮೆ ದಾಖಲು ಮಾಡಿದ್ದಾರೆ. ಸಿಎಎ ಬೆಂಬಲ ನೀಡಿದ್ದ ಮಲಪ್ಪುರಂನ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಪೂರೈಕೆಗೆ ನಿರಾಕರಿಸಿದೆ. ಕೇರಳ ಮತ್ತೊಂದು ಕಾಶ್ಮೀರ ಆಗುವತ್ತಾ ಹೆಜ್ಜೆ ಇಡುತ್ತಿದೆ ಎಂದು ಜನವರಿ 22ರಂದು ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದರು. ಈ ವಿಚಾರವಾಗಿ ಸಂಸದೆ ವಿರುದ್ಧ ದೂರು ದಾಖಲಾಗಿದೆ. ಸುಪ್ರೀಂಕೋರ್ಟ್‌ನ […]

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲು
ಸಾಧು ಶ್ರೀನಾಥ್​
|

Updated on: Jan 24, 2020 | 9:19 AM

Share

ತಿರುವನಂತಪುರಂ: ಮಲಪ್ಪುರಂ ಜಿಲ್ಲೆ ಕುಟ್ಟಿಪುರಂನಲ್ಲಿ ಘಟನೆ ಸಂಬಂಧ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲಾಗಿದೆ. ಶೋಭಾ ಮಾಡಿದ್ದ ಟ್ವೀಟ್‌ ವಿಚಾರವಾಗಿ ಮೊಕದ್ದಮೆ ದಾಖಲು ಮಾಡಿದ್ದಾರೆ.

ಸಿಎಎ ಬೆಂಬಲ ನೀಡಿದ್ದ ಮಲಪ್ಪುರಂನ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಪೂರೈಕೆಗೆ ನಿರಾಕರಿಸಿದೆ. ಕೇರಳ ಮತ್ತೊಂದು ಕಾಶ್ಮೀರ ಆಗುವತ್ತಾ ಹೆಜ್ಜೆ ಇಡುತ್ತಿದೆ ಎಂದು ಜನವರಿ 22ರಂದು ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದರು. ಈ ವಿಚಾರವಾಗಿ ಸಂಸದೆ ವಿರುದ್ಧ ದೂರು ದಾಖಲಾಗಿದೆ.

ಸುಪ್ರೀಂಕೋರ್ಟ್‌ನ ವಕೀಲ, ಮಲಪ್ಪುರಂ ನಿವಾಸಿ ಸುಭಾಷ್ ಚಂದ್ರನ್ ನೀಡಿದ್ದ ದೂರು ಆಧರಿಸಿ, ಧರ್ಮ ಆಧಾರಿತವಾಗಿ 2 ಗುಂಪುಗಳ ಮಧ್ಯೆ ದ್ವೇಷಕ್ಕೆ ಪ್ರಚೋದನೆ ನೀಡಿರುವ ಆರೋಪದಡಿ ಕುಟ್ಟಿಪುರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ