AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲು

ತಿರುವನಂತಪುರಂ: ಮಲಪ್ಪುರಂ ಜಿಲ್ಲೆ ಕುಟ್ಟಿಪುರಂನಲ್ಲಿ ಘಟನೆ ಸಂಬಂಧ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲಾಗಿದೆ. ಶೋಭಾ ಮಾಡಿದ್ದ ಟ್ವೀಟ್‌ ವಿಚಾರವಾಗಿ ಮೊಕದ್ದಮೆ ದಾಖಲು ಮಾಡಿದ್ದಾರೆ. ಸಿಎಎ ಬೆಂಬಲ ನೀಡಿದ್ದ ಮಲಪ್ಪುರಂನ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಪೂರೈಕೆಗೆ ನಿರಾಕರಿಸಿದೆ. ಕೇರಳ ಮತ್ತೊಂದು ಕಾಶ್ಮೀರ ಆಗುವತ್ತಾ ಹೆಜ್ಜೆ ಇಡುತ್ತಿದೆ ಎಂದು ಜನವರಿ 22ರಂದು ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದರು. ಈ ವಿಚಾರವಾಗಿ ಸಂಸದೆ ವಿರುದ್ಧ ದೂರು ದಾಖಲಾಗಿದೆ. ಸುಪ್ರೀಂಕೋರ್ಟ್‌ನ […]

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲು
ಸಾಧು ಶ್ರೀನಾಥ್​
|

Updated on: Jan 24, 2020 | 9:19 AM

Share

ತಿರುವನಂತಪುರಂ: ಮಲಪ್ಪುರಂ ಜಿಲ್ಲೆ ಕುಟ್ಟಿಪುರಂನಲ್ಲಿ ಘಟನೆ ಸಂಬಂಧ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲಾಗಿದೆ. ಶೋಭಾ ಮಾಡಿದ್ದ ಟ್ವೀಟ್‌ ವಿಚಾರವಾಗಿ ಮೊಕದ್ದಮೆ ದಾಖಲು ಮಾಡಿದ್ದಾರೆ.

ಸಿಎಎ ಬೆಂಬಲ ನೀಡಿದ್ದ ಮಲಪ್ಪುರಂನ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಪೂರೈಕೆಗೆ ನಿರಾಕರಿಸಿದೆ. ಕೇರಳ ಮತ್ತೊಂದು ಕಾಶ್ಮೀರ ಆಗುವತ್ತಾ ಹೆಜ್ಜೆ ಇಡುತ್ತಿದೆ ಎಂದು ಜನವರಿ 22ರಂದು ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದರು. ಈ ವಿಚಾರವಾಗಿ ಸಂಸದೆ ವಿರುದ್ಧ ದೂರು ದಾಖಲಾಗಿದೆ.

ಸುಪ್ರೀಂಕೋರ್ಟ್‌ನ ವಕೀಲ, ಮಲಪ್ಪುರಂ ನಿವಾಸಿ ಸುಭಾಷ್ ಚಂದ್ರನ್ ನೀಡಿದ್ದ ದೂರು ಆಧರಿಸಿ, ಧರ್ಮ ಆಧಾರಿತವಾಗಿ 2 ಗುಂಪುಗಳ ಮಧ್ಯೆ ದ್ವೇಷಕ್ಕೆ ಪ್ರಚೋದನೆ ನೀಡಿರುವ ಆರೋಪದಡಿ ಕುಟ್ಟಿಪುರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು