AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲು

ತಿರುವನಂತಪುರಂ: ಮಲಪ್ಪುರಂ ಜಿಲ್ಲೆ ಕುಟ್ಟಿಪುರಂನಲ್ಲಿ ಘಟನೆ ಸಂಬಂಧ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲಾಗಿದೆ. ಶೋಭಾ ಮಾಡಿದ್ದ ಟ್ವೀಟ್‌ ವಿಚಾರವಾಗಿ ಮೊಕದ್ದಮೆ ದಾಖಲು ಮಾಡಿದ್ದಾರೆ. ಸಿಎಎ ಬೆಂಬಲ ನೀಡಿದ್ದ ಮಲಪ್ಪುರಂನ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಪೂರೈಕೆಗೆ ನಿರಾಕರಿಸಿದೆ. ಕೇರಳ ಮತ್ತೊಂದು ಕಾಶ್ಮೀರ ಆಗುವತ್ತಾ ಹೆಜ್ಜೆ ಇಡುತ್ತಿದೆ ಎಂದು ಜನವರಿ 22ರಂದು ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದರು. ಈ ವಿಚಾರವಾಗಿ ಸಂಸದೆ ವಿರುದ್ಧ ದೂರು ದಾಖಲಾಗಿದೆ. ಸುಪ್ರೀಂಕೋರ್ಟ್‌ನ […]

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 24, 2020 | 9:19 AM

Share

ತಿರುವನಂತಪುರಂ: ಮಲಪ್ಪುರಂ ಜಿಲ್ಲೆ ಕುಟ್ಟಿಪುರಂನಲ್ಲಿ ಘಟನೆ ಸಂಬಂಧ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ ಕೇಸ್‌ ದಾಖಲಾಗಿದೆ. ಶೋಭಾ ಮಾಡಿದ್ದ ಟ್ವೀಟ್‌ ವಿಚಾರವಾಗಿ ಮೊಕದ್ದಮೆ ದಾಖಲು ಮಾಡಿದ್ದಾರೆ.

ಸಿಎಎ ಬೆಂಬಲ ನೀಡಿದ್ದ ಮಲಪ್ಪುರಂನ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಪೂರೈಕೆಗೆ ನಿರಾಕರಿಸಿದೆ. ಕೇರಳ ಮತ್ತೊಂದು ಕಾಶ್ಮೀರ ಆಗುವತ್ತಾ ಹೆಜ್ಜೆ ಇಡುತ್ತಿದೆ ಎಂದು ಜನವರಿ 22ರಂದು ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದರು. ಈ ವಿಚಾರವಾಗಿ ಸಂಸದೆ ವಿರುದ್ಧ ದೂರು ದಾಖಲಾಗಿದೆ.

ಸುಪ್ರೀಂಕೋರ್ಟ್‌ನ ವಕೀಲ, ಮಲಪ್ಪುರಂ ನಿವಾಸಿ ಸುಭಾಷ್ ಚಂದ್ರನ್ ನೀಡಿದ್ದ ದೂರು ಆಧರಿಸಿ, ಧರ್ಮ ಆಧಾರಿತವಾಗಿ 2 ಗುಂಪುಗಳ ಮಧ್ಯೆ ದ್ವೇಷಕ್ಕೆ ಪ್ರಚೋದನೆ ನೀಡಿರುವ ಆರೋಪದಡಿ ಕುಟ್ಟಿಪುರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ