AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ಕೇರಳ ಬಸ್​ ಡಿಕ್ಕಿ: ಮೊಪೆಡ್ ಸ್ಕೂಟರ್ ನಲ್ಲಿದ್ದ ಅಪ್ಪ-ಮಗಳು ಸ್ಥಳದಲ್ಲೇ ಸಾವು

ಉಡುಪಿ ನಗರದ ಸಂತೆಕಟ್ಟೆ ಜಂಕ್ಷನ್​ನಲ್ಲಿ ದುರ್ಘಟನೆ ಸಂಭವಿಸಿದೆ. ತಂದೆ ಗಣೇಶ್ ಪೈ (58) ಮತ್ತು ಮಗಳು ಗಾಯತ್ರಿ ಪೈ (27) ಮೃತರು. ಗಣೇಶ್ ಪೈ ಅವರು ಕರಾವಳಿ ಕಾವಲು ಪಡೆಯ ಗುಪ್ತಚರ ಇಲಾಖೆಯಲ್ಲಿ ಎಎಸ್ ಐ ಆಗಿ ಸೇವೆ ಸಲ್ಲಿಸಲ್ಲಿಸುತ್ತಿದ್ದರು.

ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ಕೇರಳ ಬಸ್​ ಡಿಕ್ಕಿ: ಮೊಪೆಡ್ ಸ್ಕೂಟರ್ ನಲ್ಲಿದ್ದ ಅಪ್ಪ-ಮಗಳು ಸ್ಥಳದಲ್ಲೇ ಸಾವು
ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ಕೇರಳ ಬಸ್​ ಡಿಕ್ಕಿ: ಮೊಪೆಡ್ ಸ್ಕೂಟರ್ ನಲ್ಲಿದ್ದ ಅಪ್ಪ-ಮಗಳು ಸ್ಥಳದಲ್ಲೇ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Mar 02, 2022 | 2:55 PM

Share

ಉಡುಪಿ: ಧಾರವಾಡದ ಗಂಡನ ಮನೆಯಿಂದ ಪೂಜೆಗಾಗಿ ತವರು ಮನೆಗೆ ಬಂದಿದ್ದ ಹೆಣ್ಣುಮಗಳು ತನ್ನ ತಂದೆಯ ಜೊತೆಗೂಡಿ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಕೇರಳದ ಹವಾನಿಯಂತ್ರಿತ ಲಕ್ಷುರಿ ಬಸ್ ಡಿಕ್ಕಿ ಹೊಡೆದು ಇಬ್ಬರೂ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉಡುಪಿ ನಗರದ ಸಂತೆಕಟ್ಟೆ ಜಂಕ್ಷನ್​ನಲ್ಲಿ (santhekatte junction in udupi) ಈ ದುರ್ಘಟನೆ ಸಂಭವಿಸಿದೆ.

ತಂದೆ ಗಣೇಶ್ ಪೈ (58) ಮತ್ತು ಮಗಳು ಗಾಯತ್ರಿ ಪೈ (27) ಮೃತರು. ಗಣೇಶ್ ಪೈ ಅವರು ಕರಾವಳಿ ಕಾವಲು ಪಡೆಯ ಗುಪ್ತಚರ ಇಲಾಖೆಯಲ್ಲಿ ಎಎಸ್ ಐ ಆಗಿ ಸೇವೆ ಸಲ್ಲಿಸಲ್ಲಿಸುತ್ತಿದ್ದರು. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Kerala state luxury bus accident).

ಕಳೆದ ವರ್ಷವಷ್ಟೇ ಮಗಳ ಮದುವೆಯಾಗಿತ್ತು: ಕಳೆದ ವರ್ಷವಷ್ಟೇ ಮಗಳ ಮದುವೆಯಾಗಿತ್ತು. ಮನೆಯಲ್ಲಿ ನಡೆಯಲಿದ್ದ ಪೂಜೆಗಾಗಿ ತವರಿಗೆ ಮಗಳು ಗಾಯತ್ರಿ ಬರುವವಳಿದ್ದಳು. ತಂದೆ ಗಣೇಶ್ ಮಗಳನ್ನ ಮನೆಗೆ ಕರೆದುಕೊಂಡು ಬರುತ್ತಿರುವ ವೇಳೆ ದುರ್ಘಟನೆ ಸಂಭವಿಸಿದೆ. ಬಸ್ಸು ನಿಲ್ದಾಣದಿಂದ ಮೊಪೆಡ್ ಸ್ಕೂಟರ್ ನಲ್ಲಿ ಮಗಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಕೇರಳ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿರುವ ಎಸಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ಸು ಕೊಲ್ಲೂರು ಕಡೆಗೆ ಸಾಗುತಿತ್ತು.

Also Read: ಆಗಸದಿಂದಿಳಿದು ಉಕ್ರೇನ್​ನ ಮಧ್ಯಪ್ರದೇಶದ ಮೇಲೆ ಅಧಿಪತ್ಯ ಸಾಧಿಸಿದ್ದೇವೆ ಎಂದು ಬೀಗಿದ ರಷ್ಯಾ: ಪ್ರಮುಖ 6 ಬೆಳವಣಿಗೆಗಳು

Also Read: ನೀಟ್ ಪರೀಕ್ಷೆ ದೇಶದ ಉತ್ತಮ ವ್ಯವಸ್ಥೆ; ಎಲ್ಲರೂ ಡಾಕ್ಟರ್ ಆಗಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ

Published On - 2:50 pm, Wed, 2 March 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ