AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆ ಸಾಧ್ಯತೆ; ಪ್ರಸ್ತಾವನೆ ಸಲ್ಲಿಸಿದ KERC

ಕಳೆದ ಎರಡು ತ್ರೈಮಾಸಿಕಗಳಲ್ಲಿ ಎಸ್ಕಾಂಗಳಿಗೆ ಒಟ್ಟು 3,556 ಕೋಟಿ ರೂ.ನಷ್ಟವಾಗಿದ್ದು, ಅದನ್ನು ಸರಿದೂಗಿಸಲು KERC ದರ ಏರಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ನು ಪ್ರಸ್ತಾವನೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಗಡುವು ನೀಡಿದೆ.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆ ಸಾಧ್ಯತೆ; ಪ್ರಸ್ತಾವನೆ ಸಲ್ಲಿಸಿದ KERC
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Jan 11, 2021 | 2:51 PM

Share

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ವಿದ್ಯುತ್​ ದರ ಏರಿಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. 5ತಿಂಗಳಲ್ಲಿ ಈಗ ಮೂರನೇ ಬಾರಿಗೆ ವಿದ್ಯುತ್​ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಪ್ರಸ್ತಾವನೆ ಸಲ್ಲಿಸಿದೆ. ಬೆಸ್ಕಾಂ ಪ್ರತಿ ಯೂನಿಟ್​ಗೆ 1.39ರೂ., ಮೆಸ್ಕಾಂ- 1.69 ರೂ., ಹೆಸ್ಕಾಂ 83 ಪೈಸೆ, ಸೆಸ್ಕ್​-1.56ರೂ. ಮತ್ತು ಜೆಸ್ಕಾಂ 1.31 ರೂ. ಹೆಚ್ಚಳದ ಬಗ್ಗೆ ಪ್ರಸ್ತಾವನೆಯಲ್ಲಿ ಉಲ್ಲೇಖವಾಗಿದೆ.

ಕಳೆದ ಎರಡು ತ್ರೈಮಾಸಿಕಗಳಲ್ಲಿ ಎಸ್ಕಾಂಗಳಿಗೆ ಒಟ್ಟು 3,556 ಕೋಟಿ ರೂ.ನಷ್ಟವಾಗಿದ್ದು, ಅದನ್ನು ಸರಿದೂಗಿಸಲು KERC ದರ ಏರಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ನು ಪ್ರಸ್ತಾವನೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಗಡುವು ನೀಡಿದೆ. ಇನ್ನು ಆಕ್ಷೇಪಣಾ ಅವಧಿ ಮುಕ್ತಾಯ, ಪರಿಶೀಲನೆ ಬಳಿಕ ಏಪ್ರಿಲ್​ 1ರಿಂದ ವಿದ್ಯುತ್​ ದರದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ಸಾಹಿತ್ಯ ಪತ್ರಿಕೆಗಳ ಗಾತ್ರ ಸಣ್ಣದಾಗಿದ್ದರೂ, ಗುಣಮಟ್ಟ ಮಹತ್ವದ್ದಾಗಿದೆ: ಡಾ. ಎಚ್.ಎಸ್. ಶಿವಪ್ರಕಾಶ್

Published On - 2:50 pm, Mon, 11 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ