AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆ ಸಾಧ್ಯತೆ; ಪ್ರಸ್ತಾವನೆ ಸಲ್ಲಿಸಿದ KERC

ಕಳೆದ ಎರಡು ತ್ರೈಮಾಸಿಕಗಳಲ್ಲಿ ಎಸ್ಕಾಂಗಳಿಗೆ ಒಟ್ಟು 3,556 ಕೋಟಿ ರೂ.ನಷ್ಟವಾಗಿದ್ದು, ಅದನ್ನು ಸರಿದೂಗಿಸಲು KERC ದರ ಏರಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ನು ಪ್ರಸ್ತಾವನೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಗಡುವು ನೀಡಿದೆ.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆ ಸಾಧ್ಯತೆ; ಪ್ರಸ್ತಾವನೆ ಸಲ್ಲಿಸಿದ KERC
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Jan 11, 2021 | 2:51 PM

Share

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ವಿದ್ಯುತ್​ ದರ ಏರಿಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. 5ತಿಂಗಳಲ್ಲಿ ಈಗ ಮೂರನೇ ಬಾರಿಗೆ ವಿದ್ಯುತ್​ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಪ್ರಸ್ತಾವನೆ ಸಲ್ಲಿಸಿದೆ. ಬೆಸ್ಕಾಂ ಪ್ರತಿ ಯೂನಿಟ್​ಗೆ 1.39ರೂ., ಮೆಸ್ಕಾಂ- 1.69 ರೂ., ಹೆಸ್ಕಾಂ 83 ಪೈಸೆ, ಸೆಸ್ಕ್​-1.56ರೂ. ಮತ್ತು ಜೆಸ್ಕಾಂ 1.31 ರೂ. ಹೆಚ್ಚಳದ ಬಗ್ಗೆ ಪ್ರಸ್ತಾವನೆಯಲ್ಲಿ ಉಲ್ಲೇಖವಾಗಿದೆ.

ಕಳೆದ ಎರಡು ತ್ರೈಮಾಸಿಕಗಳಲ್ಲಿ ಎಸ್ಕಾಂಗಳಿಗೆ ಒಟ್ಟು 3,556 ಕೋಟಿ ರೂ.ನಷ್ಟವಾಗಿದ್ದು, ಅದನ್ನು ಸರಿದೂಗಿಸಲು KERC ದರ ಏರಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ನು ಪ್ರಸ್ತಾವನೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಗಡುವು ನೀಡಿದೆ. ಇನ್ನು ಆಕ್ಷೇಪಣಾ ಅವಧಿ ಮುಕ್ತಾಯ, ಪರಿಶೀಲನೆ ಬಳಿಕ ಏಪ್ರಿಲ್​ 1ರಿಂದ ವಿದ್ಯುತ್​ ದರದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ಸಾಹಿತ್ಯ ಪತ್ರಿಕೆಗಳ ಗಾತ್ರ ಸಣ್ಣದಾಗಿದ್ದರೂ, ಗುಣಮಟ್ಟ ಮಹತ್ವದ್ದಾಗಿದೆ: ಡಾ. ಎಚ್.ಎಸ್. ಶಿವಪ್ರಕಾಶ್

Published On - 2:50 pm, Mon, 11 January 21

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ