AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಕಾನೂನು ವಿದ್ಯಾರ್ಥಿ ಅಪಹರಣ.. ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಲಿಂಕ್?

ಯುವಕನನ್ನ ಕರೆದುಕೊಂಡು ಹೋದವರು ಪೊಲೀಸರೆಂದು ಯುವಕನ ಪಾಲಕರು ತಕ್ಷಣಕ್ಕೆ ಸುಮ್ಮನಿದ್ದರು. ಆದರೆ ಈಗ 24 ಗಂಟೆ ಕಳೆದರೂ ಯುವಕ ಬಾರದಿರುವ ಹಿನ್ನೆಲೆ ದೂರು ದಾಖಲಿಸಿದ್ದಾರೆ.  ಮಗ ಕಿಡ್ನಾಪ್ ಆಗಿದ್ದಾನೆಂದು ಯುವಕನ ಕುಟುಂಬಸ್ಥರು ದೂರು ನೀಡಿದ್ದಾರೆ. ಭಾಲ್ಕಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು, ಪೊಲೀಸರಿಂದ‌ ಶೋಧ ಕಾರ್ಯ ನಡೆದಿದೆ. 

ಬೀದರ್: ಕಾನೂನು ವಿದ್ಯಾರ್ಥಿ ಅಪಹರಣ.. ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಲಿಂಕ್?
ಅಪಹರಣಕ್ಕೀಡಾಗಿರುವ ಕಾನೂನು ವಿದ್ಯಾರ್ಥಿ  ಅಭಿಷೇಕ್ 
ಸಾಧು ಶ್ರೀನಾಥ್​
|

Updated on: Mar 13, 2021 | 4:16 PM

Share

ಬೀದರ್:  ಮೂರು ದಿನಗಳ ಹಿಂದೆ ಭಾಲ್ಕಿ ಪಟ್ಟಣಕ್ಕೆ ಮೂರು ಜನರ ತಂಡವೊಂದು ಬಂದು ಯುವಕನೊಬ್ಬನನ್ನು  ಕರೆದುಕೊಂಡು ಹೋಗಿತ್ತು. ಆ ಯುವಕ 26 ವರ್ಷದ ಅಭಿಷೇಕ್​ ಎಂಬುವವನಾಗಿದ್ದು, ಈತ ಕಾನೂನು ಪದವಿ ಓದುತ್ತಿದ್ದಾನೆ. ಆರಂಭದಲ್ಲಿ ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಅಭಿಷೇಕನನ್ನು ಪೊಲೀಸರು  ಕರೆದುಕೊಂಡು ಹೋಗಿದ್ದಾರೆ ಎಂದು ನಂಬಲಾಗಿತ್ತು. ಯುವಕನನ್ನ ಕರೆದುಕೊಂಡು ಹೋದವರು ಪೊಲೀಸರೆಂದು ಯುವಕನ ಪಾಲಕರು ತಕ್ಷಣಕ್ಕೆ ಸುಮ್ಮನಿದ್ದರು.

ಆದರೆ ಈಗ 24 ಗಂಟೆ ಕಳೆದರೂ ಯುವಕ ಬಾರದಿರುವ ಹಿನ್ನೆಲೆಯಲ್ಲಿ ದೂರು ದಾಖಲಿಸಿದ್ದಾರೆ.  ಮಗ ಕಿಡ್ನಾಪ್ ಆಗಿದ್ದಾನೆಂದು ಯುವಕನ ಕುಟುಂಬಸ್ಥರು ದೂರು ನೀಡಿದ್ದಾರೆ. ಭಾಲ್ಕಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು, ಪೊಲೀಸರಿಂದ‌ ಶೋಧ ಕಾರ್ಯ ನಡೆದಿದೆ.

Law student in bhalki kidnapped alleged to ramesh jarkiholi sex cd episode 1

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!