AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Dialysis: ಕಿಡ್ನಿ ಡಯಾಲಿಸಿಸ್​ಗೆ ಬರುವ ಜನರ ಪ್ರಮಾಣದಲ್ಲಿ ಹೆಚ್ಚಳ; ಬ್ಲ್ಯಾಕ್ ಫಂಗಸ್ ರೋಗಿಗಳಲ್ಲಿ ಹೆಚ್ಚಿನ ಸಮಸ್ಯೆ

ಬ್ಲ್ಯಾಕ್ ಫಂಗಸ್​ಗೆ ಪ್ರತಿ ದಿನವೂ 7ರಿಂದ 8 ಇಂಜೆಕ್ಷನ್‌ ನೀಡಲಾಗುತ್ತದೆ. ಅನಾರೋಗ್ಯಕ್ಕೆ ತುತ್ತಾದವರು ಬರೋಬ್ಬರಿ 4 ವಾರಕ್ಕೂ ಹೆಚ್ಚು ದಿನ ಆಸ್ಪತ್ರೆಯಲ್ಲಿರುತ್ತಾರೆ. ಈ ವೇಳೆ ಕಿಡ್ನಿ ಮೇಲೆ ಪರಿಣಾಮ ಆಗುವ ಸಾಧ್ಯತೆ ಇದೆ.

Kidney Dialysis: ಕಿಡ್ನಿ ಡಯಾಲಿಸಿಸ್​ಗೆ ಬರುವ ಜನರ ಪ್ರಮಾಣದಲ್ಲಿ ಹೆಚ್ಚಳ; ಬ್ಲ್ಯಾಕ್ ಫಂಗಸ್ ರೋಗಿಗಳಲ್ಲಿ ಹೆಚ್ಚಿನ ಸಮಸ್ಯೆ
ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಿ
TV9 Web
| Edited By: |

Updated on: Jul 02, 2021 | 3:31 PM

Share

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕಿಡ್ನಿ ಡಯಾಲಿಸಿಸ್‌ಗೆ ಬರುವ ಜನರ ಸಂಖ್ಯೆ ಹೆಚ್ಚಳವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಿಡ್ನಿ ಸಮಸ್ಯೆ ಇರುವವರಲ್ಲಿ ಡಯಾಲಿಸಿಸ್​ಗೆ ಒಳಪಡುವರ ಪ್ರಮಾಣ ಶೇಕಡಾ 20ರಷ್ಟು ಹೆಚ್ಚಾಗಿದೆ. ಕೊವಿಡ್‌ ಸೋಂಕಿಗೆ ಹೆಚ್ಚು ಸ್ಟಿರಾಯ್ಡ್ ಪಡೆದಿದ್ದವರು, ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಈ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದೆ ಎಂದು ತಿಳಿದುಬಂದಿದೆ.

ಬ್ಲ್ಯಾಕ್ ಫಂಗಸ್‌ಗೆ ನೀಡುವ ಔಷಧದಿಂದ ಕಿಡ್ನಿಯ ಮೇಲೆ ಪರಿಣಾಮ ಉಂಟಾಗುತ್ತದೆ. ಬ್ಲ್ಯಾಕ್ ಫಂಗಸ್​ಗೆ ಪ್ರತಿ ದಿನವೂ 7ರಿಂದ 8 ಇಂಜೆಕ್ಷನ್‌ ನೀಡಲಾಗುತ್ತದೆ. ಅನಾರೋಗ್ಯಕ್ಕೆ ತುತ್ತಾದವರು ಬರೋಬ್ಬರಿ 4 ವಾರಕ್ಕೂ ಹೆಚ್ಚು ದಿನ ಆಸ್ಪತ್ರೆಯಲ್ಲಿರುತ್ತಾರೆ. ಈ ವೇಳೆ ಕಿಡ್ನಿ ಮೇಲೆ ಪರಿಣಾಮ ಆಗುವ ಸಾಧ್ಯತೆ ಇದೆ. ಹೀಗಾಗಿ ಡಯಾಲಿಸಿಸ್‌ಗೆ ಹೆಚ್ಚು ಜನ ಹೋಗುತ್ತಿದ್ದಾರೆ ಎಂದು ರಂಗಾದೊರೈ ಆಸ್ಪತ್ರೆ ಇಎನ್​ಟಿ ಸರ್ಜನ್ ಸುಬ್ರಹ್ಮಣ್ಯ ರಾವ್ ಮಾಹಿತಿ ನೀಡಿದ್ದಾರೆ.

ನ್ವೇಷನಲ್ ಆಂಪೋಟೆರಿಸಿನ್ ಇಂಜೆಕ್ಷನ್ ತಗೊಂಡವರಿಗೆ ಈ ಸಮಸ್ಯೆ ಕಾಡುತ್ತಿದೆ. ನೀರಿನಲ್ಲಿ ಮಿಕ್ಸ್ ಮಾಡಿ ಆಂಪೊಟೆರಿಸಿನ್ ಇಂಜೆಕ್ಷನ್ ಕೊಡೋದನ್ನ ಕನ್ವೇಷನಲ್ ಆಂಪೋಟೆರಿಸಿನ್ ಅಂತಾರೆ ಎಂದು ರಂಗಾದೊರೈ ಆಸ್ಪತ್ರೆ ಇಎನ್​ಟಿ ಸರ್ಜನ್ ಸುಬ್ರಮಣ್ಯ ರಾವ್ ವಿವರಣೆ ನೀಡಿದ್ದಾರೆ. ಬ್ಲ್ಯಾಕ್ ಫಂಗಸ್ ತಂತು ಕಿಡ್ನಿಗೆ ಆಪತ್ತು ಉಂಟುಮಾಡಬಹುದು. ಹೆಚ್ಚು ಸ್ಟಿರಾಯ್ಡ್ ಪಡೆದಿರುವ ಕೊವಿಡ್ ಹಾಗೂ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಇದು ಕಂಟಕವಾಗಿ ಪರಿಣಮಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Kidney Stone: ಕಿಡ್ನಿ ಸ್ಟೋನ್ ಸಮಸ್ಯೆ ಏಕೆ ಕಂಡುಬರುತ್ತದೆ? ಅದರಿಂದ ರಕ್ಷಣೆ ಹೇಗೆ? ಇಲ್ಲಿದೆ ವಿವರ

ಹಣ, ಕಿಡ್ನಿ ಜೋಪಾನ! ಪ್ರಸಿದ್ಧ ಆಸ್ಪತ್ರೆಯ ಹೆಸರಲ್ಲಿ ಫೇಕ್ ವೆಬ್​ಸೈಟ್; ಕಿಡ್ನಿ ಮಾರಿ 5 ಕೋಟಿ ರೂಪಾಯಿ ಪಡೆಯಿರಿ ಎಂದು ಜಾಹೀರಾತು

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು