AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ಸಸಿ ಕೀಳಿಸಿದ್ದಾರೆಂದು ಆರೋಪಿಸಿ ವಲಯ ಅರಣ್ಯಾಧಿಕಾರಿ ವಿರುದ್ಧ ಪ್ರತಿಭಟನೆ; ಕಿಮ್ಮನೆ ರತ್ನಾಕರ್ ನೇತೃತ್ವ

ಸಾವಿರಕ್ಕೂ ಅಧಿಕ ಸಸಿ ಕಿತ್ತು ಹಾಕಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.  ತೀರ್ಥಹಳ್ಳಿ ವಲಯ ಅರಣ್ಯ ಅಧಿಕಾರಿ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪಾದಯಾತ್ರೆ ನಡೆಸಿದರು.

ಅಡಿಕೆ ಸಸಿ ಕೀಳಿಸಿದ್ದಾರೆಂದು ಆರೋಪಿಸಿ ವಲಯ ಅರಣ್ಯಾಧಿಕಾರಿ ವಿರುದ್ಧ ಪ್ರತಿಭಟನೆ; ಕಿಮ್ಮನೆ ರತ್ನಾಕರ್ ನೇತೃತ್ವ
ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನೆ
Follow us
sandhya thejappa
| Updated By: Lakshmi Hegde

Updated on: Dec 26, 2020 | 5:39 PM

ಶಿವಮೊಗ್ಗ: ಸಾವಿರಾರು ಅಡಿಕೆ ಸಸಿ ಕೀಳಿಸುವ ಮೂಲಕ ವಲಯ ಅರಣ್ಯ ಅಧಿಕಾರಿಯ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ತೀರ್ಥಹಳ್ಳಿ ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅರಣ್ಯ ಭೂಮಿಯ ಒತ್ತುವರಿ ಜಾಗವೆಂದು ಬೀಸು ಗ್ರಾಮದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಪ್ರಿಯಾರವರ ಅಡಿಕೆ ಸಸಿಗಳನ್ನು ಅರಣ್ಯ ಸಿಬ್ಬಂದಿ ಡಿಸೆಂಬರ್ 19 ರಂದು ಕಿತ್ತು ಹಾಕಿದ್ದರು. ಇದನ್ನು ಖಂಡಿಸಿ ತಾಲೂಕಿನ ಬೀಸು ಗ್ರಾಮದಿಂದ ತೀರ್ಥಹಳ್ಳಿ ಪಟ್ಟಣದವರೆಗೆ (ಒಟ್ಟು 23 ಕಿ. ಮೀ) ಪ್ರತಿಭಟನೆ ನಡೆಸಿದ್ದಾರೆ.

ಸಾವಿರಕ್ಕೂ ಅಧಿಕ ಸಸಿ ಕಿತ್ತು ಹಾಕಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.  ತೀರ್ಥಹಳ್ಳಿ ವಲಯ ಅರಣ್ಯ ಅಧಿಕಾರಿ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪಾದಯಾತ್ರೆ ನಡೆಸಿದರು. ಜೊತೆಗೆ ವಲಯ ಅರಣ್ಯಾಧಿಕಾರಿ ಅನಿಲ್​ ಕುಮಾರ್ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಅನಿಲ ಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!