AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಗರ್ಭಪಾತ ಮಾಡಿಯೇ ಬಿಟ್ರು ಕಿಮ್ಸ್ ವೈದ್ಯರು! ಯಾಕೆ?

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 5 ತಿಂಗಳ ಗರ್ಭಿಣಿಗೆ ಕೊನೆಗೂ ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಗರ್ಭಪಾತವನ್ನು ಮಾಡಿದ್ದಾರೆ. ವೈದ್ಯಕೀಯ ಹೈಪವರ್ ಕಮಿಟಿ ನಿರ್ದೇಶನದಂತೆ ಎಂಟಿಪಿ ಕಾಯಿದೆ (Medical Termination of Pregnancy) ಪ್ರಕಾರ ಇಂದು ಬೆಳಗ್ಗೆ ವೈದ್ಯರು ಗರ್ಭಪಾತ ಮಾಡಿದ್ದಾರೆ. ಕೊರೊನಾ ಸೋಂಕಿನ ಜೊತೆಗೆ ಗಂಟಲು ಅಲ್ಸರ್, ಹಿಮೋಗ್ಲೋಬಿನ್ ಕಡಿಮೆ ಮತ್ತು ಮೂತ್ರನಾಳದ ತೊಂದರೆಯಿಂದ ಬಾಗಲಕೋಟೆಯ ಗರ್ಭಿಣಿ ಬಳಲುತ್ತಿದ್ದರು. ಹೀಗಾಗಿ ಇಂದು ಬೆಳಗ್ಗೆ ಕಿಮ್ಸ್ ವೈದ್ಯರ ತಂಡ ಗರ್ಭಪಾತ ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ. ಕಿಮ್ಸ್ […]

ಕೊನೆಗೂ ಗರ್ಭಪಾತ ಮಾಡಿಯೇ ಬಿಟ್ರು ಕಿಮ್ಸ್ ವೈದ್ಯರು! ಯಾಕೆ?
ಸಾಧು ಶ್ರೀನಾಥ್​
|

Updated on:May 08, 2020 | 3:10 PM

Share

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 5 ತಿಂಗಳ ಗರ್ಭಿಣಿಗೆ ಕೊನೆಗೂ ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಗರ್ಭಪಾತವನ್ನು ಮಾಡಿದ್ದಾರೆ. ವೈದ್ಯಕೀಯ ಹೈಪವರ್ ಕಮಿಟಿ ನಿರ್ದೇಶನದಂತೆ ಎಂಟಿಪಿ ಕಾಯಿದೆ (Medical Termination of Pregnancy) ಪ್ರಕಾರ ಇಂದು ಬೆಳಗ್ಗೆ ವೈದ್ಯರು ಗರ್ಭಪಾತ ಮಾಡಿದ್ದಾರೆ.

ಕೊರೊನಾ ಸೋಂಕಿನ ಜೊತೆಗೆ ಗಂಟಲು ಅಲ್ಸರ್, ಹಿಮೋಗ್ಲೋಬಿನ್ ಕಡಿಮೆ ಮತ್ತು ಮೂತ್ರನಾಳದ ತೊಂದರೆಯಿಂದ ಬಾಗಲಕೋಟೆಯ ಗರ್ಭಿಣಿ ಬಳಲುತ್ತಿದ್ದರು. ಹೀಗಾಗಿ ಇಂದು ಬೆಳಗ್ಗೆ ಕಿಮ್ಸ್ ವೈದ್ಯರ ತಂಡ ಗರ್ಭಪಾತ ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ.

ಕಿಮ್ಸ್ ವೈದ್ಯರ ಈ ನಡೆಯಿಂದ ಈಗ ಕೊರೊನಾ ಸೋಂಕು ಅನುವಂಶಿಕವಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ಇದನ್ನೂ ಓದಿ: ಕಾನೂನು ಪ್ರಕಾರ ಗರ್ಭಪಾತಕ್ಕೆ ಅವಕಾಶ ಇಲ್ಲ, ಆದ್ರೆ ಕೊರೊನಾ ಪ್ರಕಾರ?

Published On - 2:41 pm, Fri, 8 May 20

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ