AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಗರ್ಭಪಾತ ಮಾಡಿಯೇ ಬಿಟ್ರು ಕಿಮ್ಸ್ ವೈದ್ಯರು! ಯಾಕೆ?

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 5 ತಿಂಗಳ ಗರ್ಭಿಣಿಗೆ ಕೊನೆಗೂ ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಗರ್ಭಪಾತವನ್ನು ಮಾಡಿದ್ದಾರೆ. ವೈದ್ಯಕೀಯ ಹೈಪವರ್ ಕಮಿಟಿ ನಿರ್ದೇಶನದಂತೆ ಎಂಟಿಪಿ ಕಾಯಿದೆ (Medical Termination of Pregnancy) ಪ್ರಕಾರ ಇಂದು ಬೆಳಗ್ಗೆ ವೈದ್ಯರು ಗರ್ಭಪಾತ ಮಾಡಿದ್ದಾರೆ. ಕೊರೊನಾ ಸೋಂಕಿನ ಜೊತೆಗೆ ಗಂಟಲು ಅಲ್ಸರ್, ಹಿಮೋಗ್ಲೋಬಿನ್ ಕಡಿಮೆ ಮತ್ತು ಮೂತ್ರನಾಳದ ತೊಂದರೆಯಿಂದ ಬಾಗಲಕೋಟೆಯ ಗರ್ಭಿಣಿ ಬಳಲುತ್ತಿದ್ದರು. ಹೀಗಾಗಿ ಇಂದು ಬೆಳಗ್ಗೆ ಕಿಮ್ಸ್ ವೈದ್ಯರ ತಂಡ ಗರ್ಭಪಾತ ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ. ಕಿಮ್ಸ್ […]

ಕೊನೆಗೂ ಗರ್ಭಪಾತ ಮಾಡಿಯೇ ಬಿಟ್ರು ಕಿಮ್ಸ್ ವೈದ್ಯರು! ಯಾಕೆ?
ಸಾಧು ಶ್ರೀನಾಥ್​
|

Updated on:May 08, 2020 | 3:10 PM

Share

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 5 ತಿಂಗಳ ಗರ್ಭಿಣಿಗೆ ಕೊನೆಗೂ ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಗರ್ಭಪಾತವನ್ನು ಮಾಡಿದ್ದಾರೆ. ವೈದ್ಯಕೀಯ ಹೈಪವರ್ ಕಮಿಟಿ ನಿರ್ದೇಶನದಂತೆ ಎಂಟಿಪಿ ಕಾಯಿದೆ (Medical Termination of Pregnancy) ಪ್ರಕಾರ ಇಂದು ಬೆಳಗ್ಗೆ ವೈದ್ಯರು ಗರ್ಭಪಾತ ಮಾಡಿದ್ದಾರೆ.

ಕೊರೊನಾ ಸೋಂಕಿನ ಜೊತೆಗೆ ಗಂಟಲು ಅಲ್ಸರ್, ಹಿಮೋಗ್ಲೋಬಿನ್ ಕಡಿಮೆ ಮತ್ತು ಮೂತ್ರನಾಳದ ತೊಂದರೆಯಿಂದ ಬಾಗಲಕೋಟೆಯ ಗರ್ಭಿಣಿ ಬಳಲುತ್ತಿದ್ದರು. ಹೀಗಾಗಿ ಇಂದು ಬೆಳಗ್ಗೆ ಕಿಮ್ಸ್ ವೈದ್ಯರ ತಂಡ ಗರ್ಭಪಾತ ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ.

ಕಿಮ್ಸ್ ವೈದ್ಯರ ಈ ನಡೆಯಿಂದ ಈಗ ಕೊರೊನಾ ಸೋಂಕು ಅನುವಂಶಿಕವಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ಇದನ್ನೂ ಓದಿ: ಕಾನೂನು ಪ್ರಕಾರ ಗರ್ಭಪಾತಕ್ಕೆ ಅವಕಾಶ ಇಲ್ಲ, ಆದ್ರೆ ಕೊರೊನಾ ಪ್ರಕಾರ?

Published On - 2:41 pm, Fri, 8 May 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್