AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಿಮ್ಸ್​ನಲ್ಲಿ ನಿರ್ಲಕ್ಷ್ಯ, ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡ್ತಿದ್ದಾರೆ ಸೋಂಕಿತರು

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ರೂಲ್ಸ್ ಪಾಲನೆಯಾಗುತ್ತಿಲ್ಲ, ಕೊರೊನಾ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಸೋಂಕಿತರು ಓಡಾಡ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು ಕಿಮ್ಸ್​ನಲ್ಲಿ ನಿರ್ಲಕ್ಷ್ಯ, ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡ್ತಿದ್ದಾರೆ ಸೋಂಕಿತರು
ಕಿಮ್ಸ್ ಆಸ್ಪತ್ರೆ
ಆಯೇಷಾ ಬಾನು
|

Updated on: Apr 26, 2021 | 12:11 PM

Share

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗಲು ಕಾರಣ ದೊಡ್ಡ ದೊಡ್ಡ ಹಾಸ್ಪಿಟಲ್ಗಳ ನಿರ್ಲಕ್ಷ್ಯ. ಏಕೆಂದರೆ ಇಲ್ಲೊಂದು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಬೇಕಾಬಿಟ್ಟಿಯಾಗಿ ಬಿಟ್ಟಿದ್ದಾರೆ. ಅವರಿಗೆ ಸರಿಯಾಗಿ ಚಿಕಿತ್ಸೆ ಕೊಡುತ್ತಿಲ್ಲ. ಸರಿಯಾದ ವ್ಯವಸ್ಥೆ ಮಾಡಿಲ್ಲ. ಈ ಆಸ್ಪತ್ರೆಯಲ್ಲಿ ಸೋಂಕಿತರ್ಯಾರು ರೋಗಿಗಳ್ಯಾರು ಎಂದು ಗೊತ್ತೇ ಆಗಲ್ಲ.

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ರೂಲ್ಸ್ ಪಾಲನೆಯಾಗುತ್ತಿಲ್ಲ, ಕೊರೊನಾ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಸೋಂಕಿತರು ಓಡಾಡ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳು ಯಾರು? ಕೊರೊನಾ ಸೋಂಕಿತರು ಯಾರೆಂದು ತಿಳಿಯುವುದೇ ಕಷ್ಟವಾಗಿದೆ.

ಮಹಾಮಾರಿಯ ಭೀಕರತೆ ಬಗ್ಗೆ ತಿಳಿದಿದ್ದರೂ ಆಸ್ಪತ್ರೆ ಸಿಬ್ಬಂದಿಯೇ ಕೊರೊನಾವನ್ನು ನಿರ್ಲಕ್ಷಿಸುತ್ತಿದ್ದಾರೆ. ಕೊರೊನಾ ಸೋಂಕಿತರು ಆಸ್ಪತ್ರೆಯ ಎಲ್ಲ ಕಡೆ ಓಡಾಡುತ್ತಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಯಾವುದೇ ಮಾರ್ಗಸೂಚಿ ಪಾಲಿಸ್ತಿಲ್ಲ. ಸೋಂಕಿತರು ಎಲ್ಲಿ ಹೋಗಬೇಕೆಂದು ಸೂಚನೆಯೇ ಇಲ್ಲ. ಯಾವ ವಾರ್ಡ್‌ಗೆ ಹೋಗಬೇಕು ಎಂಬ ಸ್ಪಷ್ಟ ಮಾಹಿತಿ ಇಲ್ಲ. ಆಸ್ಪತ್ರೆಯ ಸಿಬ್ಬಂದಿಯೂ ಯಾವುದೇ ಸೂಚನೆ ನೀಡುತ್ತಿಲ್ಲ. ಹೀಗಾಗಿ ಕಿಮ್ಸ್‌ನಲ್ಲಿ ಸೋಂಕಿತರು ಎಲ್ಲೆಂದರಲ್ಲಿ ಓಡಾಡ್ತಿದ್ದಾರೆ.

ಇಂತಹ ಸ್ಥಿತಿಯೊಂದು ಕಿಮ್ಸ್ನಲ್ಲಿ ಕಂಡು ಬಂದಿದೆ. ಆದಷ್ಟು ಬೇಗ ಆಸ್ಪತ್ರೆ ಆಡಳಿತ ಮಂಡಳಿ ಈ ಬಗ್ಗೆ ಗಮನಹರಿಸಬೇಕು. ಇಲ್ಲದಿದ್ದರೆ ಕೊರೊನಾ ಮತ್ತಷ್ಟು ಜನರಿಗೆ ಹರಡಬಹುದು.

ಇದನ್ನೂ ಓದಿ: ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ