Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?

177 ವರ್ಷಗಳಷ್ಟು ಹಳೆಯದಾದ ಧಾರವಾಡ ಪೇಢಾವನ್ನು ಅತ್ಯುತ್ತಮವಾದ ,ಶುದ್ಧ ತುಪ್ಪ ಮತ್ತು ಸಕ್ಕರೆಯನ್ನು ಬಳಸಿ ತಯಾರಿಸಲಾಗುತ್ತದೆ. ಧಾರವಾಡದ ಸ್ಥಳೀಯ ಪ್ರದೇಶಗಳಿಂದ ಸಂಗ್ರಹಿಸಿದ ಹಾಲನ್ನು ಬಳಸಿ ಖೋಯಾವನ್ನು ತಯಾರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಬರೋಬ್ಬರಿ ನಾಲ್ಕು ಗಂಟೆ ಬೇಕಾಗುತ್ತದೆ

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?
ಧಾರವಾಡ ಪೇಡಾ
Follow us
ರಶ್ಮಿ ಕಲ್ಲಕಟ್ಟ
|

Updated on: May 25, 2024 | 12:11 PM

ಪೇಡಾ ಅಂದ ಕೂಡಲೇ ನೆನಪಾಗುವುದೇ  ಧಾರವಾಡ ಪೇಡಾ. ಕಂದು ಬಣ್ಣದ, ನಿರ್ದಿಷ್ಟ ಆಕೃತಿಯನ್ನೂ ಹೊಂದಿರದ ಪುಟ್ಟ ಮಕ್ಕಳು ಕೈಯಲ್ಲಿ ಉಂಡೆ ಮಾಡಿದಂತೆ ಕಾಣುವ ಸಿಹಿತಿಂಡಿಯೇ ಪೇಡಾ. ನೋಡಿದ ಕೂಡಲೇ ಬಾಯಲ್ಲಿ ನೀರೂರುವಂತೆ ಮಾಡುವ ಆಕೃತಿ ಅದಕ್ಕಿಲ್ಲ. ಆದರೆ ಬಾಯಲ್ಲಿಟ್ಟರೆ ಆ ರುಚಿಗೆ ಸರಿಸಾಟಿ ಎಂದೆನಿಸುವಂತದ್ದು ಬೇರೆ ಯಾವುದೂ ಇಲ್ಲ. ಅಂದಹಾಗೆ ಈ ಅದ್ಭುತ ರುಚಿಯ ಸಿಹಿತಿಂಡಿ ಧಾರವಾಡಕ್ಕೆ ಪೇಡಾ ಬಂದಿದ್ದು ಹೇಗೆ? ಈ  ಬಗ್ಗೆ ಹುಡುಕಿದಾಗ ಸಿಕ್ಕಿದ ಮಾಹಿತಿ ಏನೆಂದರೆ 19 ನೇ ಶತಮಾನದ ಆರಂಭದಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪ್ಲೇಗ್ ಉಲ್ಬಣಗೊಂಡ ನಂತರ ಧಾರವಾಡಕ್ಕೆ ವಲಸೆ ಬಂದ ಠಾಕೂರ್ ಕುಟುಂಬ ಈ ಸಿಹಿತಿಂಡಿಯನ್ನು ತಯಾರಿಸಿ ವ್ಯಾಪಾರ ಪ್ರಾರಂಭಿಸಿತು. ಮೊದಲ ತಲೆಮಾರಿನ ಮಿಠಾಯಿ ವ್ಯಾಪಾರಿ ರಾಮ್ ರತನ್ ಸಿಂಗ್ ಠಾಕೂರ್ ಅವರು ಸ್ಥಳೀಯವಾಗಿ ಪೇಡಾಗಳನ್ನು ಉತ್ಪಾದಿಸಿ ಅವುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ನಂತರ ಇದೇ ಕುಟುಂಬ ಈ ವ್ಯಾಪಾರವನ್ನು ವಿಸ್ತರಿಸಿತು. ಅವರ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು ಬೆಳೆಸಿದರು. ಈಗ ಇದೇ ಕುಟುಂಬದ 5ನೇ ತಲೆಮಾರು ಈ ಉದ್ಯಮ ನಡೆಸುತ್ತಿದೆ. ಧಾರವಾಡದ ಈ ಫೇಮಸ್ ಪೇಡಾ ಬಗ್ಗೆ ಮತ್ತಷ್ಟು ತಿಳಿಯೋಣ… ಪೇಡಾ ಹೇಗೆ ತಯಾರಿಸಲಾಗುತ್ತದೆ? ಧಾರವಾಡ ಮತ್ತು ಸುತ್ತಮುತ್ತಲಿನ ಗೌಳಿ ಸಮುದಾಯದವರು ಸಾಕುವ ಧಾರವಾಡದ ಎಮ್ಮೆಗಳ ಹಾಲಿನಿಂದ ಧಾರವಾಡ ಪೇಡಾ ತಯಾರಿಸಲಾಗುತ್ತದೆ. ರಾಮ್ ರತನ್ ಸಿಂಗ್ ಠಾಕೂರ್ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!