AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?

177 ವರ್ಷಗಳಷ್ಟು ಹಳೆಯದಾದ ಧಾರವಾಡ ಪೇಢಾವನ್ನು ಅತ್ಯುತ್ತಮವಾದ ,ಶುದ್ಧ ತುಪ್ಪ ಮತ್ತು ಸಕ್ಕರೆಯನ್ನು ಬಳಸಿ ತಯಾರಿಸಲಾಗುತ್ತದೆ. ಧಾರವಾಡದ ಸ್ಥಳೀಯ ಪ್ರದೇಶಗಳಿಂದ ಸಂಗ್ರಹಿಸಿದ ಹಾಲನ್ನು ಬಳಸಿ ಖೋಯಾವನ್ನು ತಯಾರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಬರೋಬ್ಬರಿ ನಾಲ್ಕು ಗಂಟೆ ಬೇಕಾಗುತ್ತದೆ

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?
ಧಾರವಾಡ ಪೇಡಾ
ರಶ್ಮಿ ಕಲ್ಲಕಟ್ಟ
|

Updated on: May 25, 2024 | 12:11 PM

Share

ಪೇಡಾ ಅಂದ ಕೂಡಲೇ ನೆನಪಾಗುವುದೇ  ಧಾರವಾಡ ಪೇಡಾ. ಕಂದು ಬಣ್ಣದ, ನಿರ್ದಿಷ್ಟ ಆಕೃತಿಯನ್ನೂ ಹೊಂದಿರದ ಪುಟ್ಟ ಮಕ್ಕಳು ಕೈಯಲ್ಲಿ ಉಂಡೆ ಮಾಡಿದಂತೆ ಕಾಣುವ ಸಿಹಿತಿಂಡಿಯೇ ಪೇಡಾ. ನೋಡಿದ ಕೂಡಲೇ ಬಾಯಲ್ಲಿ ನೀರೂರುವಂತೆ ಮಾಡುವ ಆಕೃತಿ ಅದಕ್ಕಿಲ್ಲ. ಆದರೆ ಬಾಯಲ್ಲಿಟ್ಟರೆ ಆ ರುಚಿಗೆ ಸರಿಸಾಟಿ ಎಂದೆನಿಸುವಂತದ್ದು ಬೇರೆ ಯಾವುದೂ ಇಲ್ಲ. ಅಂದಹಾಗೆ ಈ ಅದ್ಭುತ ರುಚಿಯ ಸಿಹಿತಿಂಡಿ ಧಾರವಾಡಕ್ಕೆ ಪೇಡಾ ಬಂದಿದ್ದು ಹೇಗೆ? ಈ  ಬಗ್ಗೆ ಹುಡುಕಿದಾಗ ಸಿಕ್ಕಿದ ಮಾಹಿತಿ ಏನೆಂದರೆ 19 ನೇ ಶತಮಾನದ ಆರಂಭದಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪ್ಲೇಗ್ ಉಲ್ಬಣಗೊಂಡ ನಂತರ ಧಾರವಾಡಕ್ಕೆ ವಲಸೆ ಬಂದ ಠಾಕೂರ್ ಕುಟುಂಬ ಈ ಸಿಹಿತಿಂಡಿಯನ್ನು ತಯಾರಿಸಿ ವ್ಯಾಪಾರ ಪ್ರಾರಂಭಿಸಿತು. ಮೊದಲ ತಲೆಮಾರಿನ ಮಿಠಾಯಿ ವ್ಯಾಪಾರಿ ರಾಮ್ ರತನ್ ಸಿಂಗ್ ಠಾಕೂರ್ ಅವರು ಸ್ಥಳೀಯವಾಗಿ ಪೇಡಾಗಳನ್ನು ಉತ್ಪಾದಿಸಿ ಅವುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ನಂತರ ಇದೇ ಕುಟುಂಬ ಈ ವ್ಯಾಪಾರವನ್ನು ವಿಸ್ತರಿಸಿತು. ಅವರ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು ಬೆಳೆಸಿದರು. ಈಗ ಇದೇ ಕುಟುಂಬದ 5ನೇ ತಲೆಮಾರು ಈ ಉದ್ಯಮ ನಡೆಸುತ್ತಿದೆ. ಧಾರವಾಡದ ಈ ಫೇಮಸ್ ಪೇಡಾ ಬಗ್ಗೆ ಮತ್ತಷ್ಟು ತಿಳಿಯೋಣ… ಪೇಡಾ ಹೇಗೆ ತಯಾರಿಸಲಾಗುತ್ತದೆ? ಧಾರವಾಡ ಮತ್ತು ಸುತ್ತಮುತ್ತಲಿನ ಗೌಳಿ ಸಮುದಾಯದವರು ಸಾಕುವ ಧಾರವಾಡದ ಎಮ್ಮೆಗಳ ಹಾಲಿನಿಂದ ಧಾರವಾಡ ಪೇಡಾ ತಯಾರಿಸಲಾಗುತ್ತದೆ. ರಾಮ್ ರತನ್ ಸಿಂಗ್ ಠಾಕೂರ್ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ