AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?

177 ವರ್ಷಗಳಷ್ಟು ಹಳೆಯದಾದ ಧಾರವಾಡ ಪೇಢಾವನ್ನು ಅತ್ಯುತ್ತಮವಾದ ,ಶುದ್ಧ ತುಪ್ಪ ಮತ್ತು ಸಕ್ಕರೆಯನ್ನು ಬಳಸಿ ತಯಾರಿಸಲಾಗುತ್ತದೆ. ಧಾರವಾಡದ ಸ್ಥಳೀಯ ಪ್ರದೇಶಗಳಿಂದ ಸಂಗ್ರಹಿಸಿದ ಹಾಲನ್ನು ಬಳಸಿ ಖೋಯಾವನ್ನು ತಯಾರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಬರೋಬ್ಬರಿ ನಾಲ್ಕು ಗಂಟೆ ಬೇಕಾಗುತ್ತದೆ

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?
ಧಾರವಾಡ ಪೇಡಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 25, 2024 | 12:11 PM

Share

ಪೇಡಾ ಅಂದ ಕೂಡಲೇ ನೆನಪಾಗುವುದೇ  ಧಾರವಾಡ ಪೇಡಾ. ಕಂದು ಬಣ್ಣದ, ನಿರ್ದಿಷ್ಟ ಆಕೃತಿಯನ್ನೂ ಹೊಂದಿರದ ಪುಟ್ಟ ಮಕ್ಕಳು ಕೈಯಲ್ಲಿ ಉಂಡೆ ಮಾಡಿದಂತೆ ಕಾಣುವ ಸಿಹಿತಿಂಡಿಯೇ ಪೇಡಾ. ನೋಡಿದ ಕೂಡಲೇ ಬಾಯಲ್ಲಿ ನೀರೂರುವಂತೆ ಮಾಡುವ ಆಕೃತಿ ಅದಕ್ಕಿಲ್ಲ. ಆದರೆ ಬಾಯಲ್ಲಿಟ್ಟರೆ ಆ ರುಚಿಗೆ ಸರಿಸಾಟಿ ಎಂದೆನಿಸುವಂತದ್ದು ಬೇರೆ ಯಾವುದೂ ಇಲ್ಲ. ಅಂದಹಾಗೆ ಈ ಅದ್ಭುತ ರುಚಿಯ ಸಿಹಿತಿಂಡಿ ಧಾರವಾಡಕ್ಕೆ ಪೇಡಾ ಬಂದಿದ್ದು ಹೇಗೆ? ಈ  ಬಗ್ಗೆ ಹುಡುಕಿದಾಗ ಸಿಕ್ಕಿದ ಮಾಹಿತಿ ಏನೆಂದರೆ 19 ನೇ ಶತಮಾನದ ಆರಂಭದಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪ್ಲೇಗ್ ಉಲ್ಬಣಗೊಂಡ ನಂತರ ಧಾರವಾಡಕ್ಕೆ ವಲಸೆ ಬಂದ ಠಾಕೂರ್ ಕುಟುಂಬ ಈ ಸಿಹಿತಿಂಡಿಯನ್ನು ತಯಾರಿಸಿ ವ್ಯಾಪಾರ ಪ್ರಾರಂಭಿಸಿತು. ಮೊದಲ ತಲೆಮಾರಿನ ಮಿಠಾಯಿ ವ್ಯಾಪಾರಿ ರಾಮ್ ರತನ್ ಸಿಂಗ್ ಠಾಕೂರ್ ಅವರು ಸ್ಥಳೀಯವಾಗಿ ಪೇಡಾಗಳನ್ನು ಉತ್ಪಾದಿಸಿ ಅವುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ನಂತರ ಇದೇ ಕುಟುಂಬ ಈ ವ್ಯಾಪಾರವನ್ನು ವಿಸ್ತರಿಸಿತು. ಅವರ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು ಬೆಳೆಸಿದರು. ಈಗ ಇದೇ ಕುಟುಂಬದ 5ನೇ ತಲೆಮಾರು ಈ ಉದ್ಯಮ ನಡೆಸುತ್ತಿದೆ. ಧಾರವಾಡದ ಈ ಫೇಮಸ್ ಪೇಡಾ ಬಗ್ಗೆ ಮತ್ತಷ್ಟು ತಿಳಿಯೋಣ… ಪೇಡಾ ಹೇಗೆ ತಯಾರಿಸಲಾಗುತ್ತದೆ? ಧಾರವಾಡ ಮತ್ತು ಸುತ್ತಮುತ್ತಲಿನ ಗೌಳಿ ಸಮುದಾಯದವರು ಸಾಕುವ ಧಾರವಾಡದ ಎಮ್ಮೆಗಳ ಹಾಲಿನಿಂದ ಧಾರವಾಡ ಪೇಡಾ ತಯಾರಿಸಲಾಗುತ್ತದೆ. ರಾಮ್ ರತನ್ ಸಿಂಗ್ ಠಾಕೂರ್ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ