AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?

177 ವರ್ಷಗಳಷ್ಟು ಹಳೆಯದಾದ ಧಾರವಾಡ ಪೇಢಾವನ್ನು ಅತ್ಯುತ್ತಮವಾದ ,ಶುದ್ಧ ತುಪ್ಪ ಮತ್ತು ಸಕ್ಕರೆಯನ್ನು ಬಳಸಿ ತಯಾರಿಸಲಾಗುತ್ತದೆ. ಧಾರವಾಡದ ಸ್ಥಳೀಯ ಪ್ರದೇಶಗಳಿಂದ ಸಂಗ್ರಹಿಸಿದ ಹಾಲನ್ನು ಬಳಸಿ ಖೋಯಾವನ್ನು ತಯಾರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಬರೋಬ್ಬರಿ ನಾಲ್ಕು ಗಂಟೆ ಬೇಕಾಗುತ್ತದೆ

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?
ಧಾರವಾಡ ಪೇಡಾ
ರಶ್ಮಿ ಕಲ್ಲಕಟ್ಟ
|

Updated on: May 25, 2024 | 12:11 PM

Share

ಪೇಡಾ ಅಂದ ಕೂಡಲೇ ನೆನಪಾಗುವುದೇ  ಧಾರವಾಡ ಪೇಡಾ. ಕಂದು ಬಣ್ಣದ, ನಿರ್ದಿಷ್ಟ ಆಕೃತಿಯನ್ನೂ ಹೊಂದಿರದ ಪುಟ್ಟ ಮಕ್ಕಳು ಕೈಯಲ್ಲಿ ಉಂಡೆ ಮಾಡಿದಂತೆ ಕಾಣುವ ಸಿಹಿತಿಂಡಿಯೇ ಪೇಡಾ. ನೋಡಿದ ಕೂಡಲೇ ಬಾಯಲ್ಲಿ ನೀರೂರುವಂತೆ ಮಾಡುವ ಆಕೃತಿ ಅದಕ್ಕಿಲ್ಲ. ಆದರೆ ಬಾಯಲ್ಲಿಟ್ಟರೆ ಆ ರುಚಿಗೆ ಸರಿಸಾಟಿ ಎಂದೆನಿಸುವಂತದ್ದು ಬೇರೆ ಯಾವುದೂ ಇಲ್ಲ. ಅಂದಹಾಗೆ ಈ ಅದ್ಭುತ ರುಚಿಯ ಸಿಹಿತಿಂಡಿ ಧಾರವಾಡಕ್ಕೆ ಪೇಡಾ ಬಂದಿದ್ದು ಹೇಗೆ? ಈ  ಬಗ್ಗೆ ಹುಡುಕಿದಾಗ ಸಿಕ್ಕಿದ ಮಾಹಿತಿ ಏನೆಂದರೆ 19 ನೇ ಶತಮಾನದ ಆರಂಭದಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪ್ಲೇಗ್ ಉಲ್ಬಣಗೊಂಡ ನಂತರ ಧಾರವಾಡಕ್ಕೆ ವಲಸೆ ಬಂದ ಠಾಕೂರ್ ಕುಟುಂಬ ಈ ಸಿಹಿತಿಂಡಿಯನ್ನು ತಯಾರಿಸಿ ವ್ಯಾಪಾರ ಪ್ರಾರಂಭಿಸಿತು. ಮೊದಲ ತಲೆಮಾರಿನ ಮಿಠಾಯಿ ವ್ಯಾಪಾರಿ ರಾಮ್ ರತನ್ ಸಿಂಗ್ ಠಾಕೂರ್ ಅವರು ಸ್ಥಳೀಯವಾಗಿ ಪೇಡಾಗಳನ್ನು ಉತ್ಪಾದಿಸಿ ಅವುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ನಂತರ ಇದೇ ಕುಟುಂಬ ಈ ವ್ಯಾಪಾರವನ್ನು ವಿಸ್ತರಿಸಿತು. ಅವರ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು ಬೆಳೆಸಿದರು. ಈಗ ಇದೇ ಕುಟುಂಬದ 5ನೇ ತಲೆಮಾರು ಈ ಉದ್ಯಮ ನಡೆಸುತ್ತಿದೆ. ಧಾರವಾಡದ ಈ ಫೇಮಸ್ ಪೇಡಾ ಬಗ್ಗೆ ಮತ್ತಷ್ಟು ತಿಳಿಯೋಣ… ಪೇಡಾ ಹೇಗೆ ತಯಾರಿಸಲಾಗುತ್ತದೆ? ಧಾರವಾಡ ಮತ್ತು ಸುತ್ತಮುತ್ತಲಿನ ಗೌಳಿ ಸಮುದಾಯದವರು ಸಾಕುವ ಧಾರವಾಡದ ಎಮ್ಮೆಗಳ ಹಾಲಿನಿಂದ ಧಾರವಾಡ ಪೇಡಾ ತಯಾರಿಸಲಾಗುತ್ತದೆ. ರಾಮ್ ರತನ್ ಸಿಂಗ್ ಠಾಕೂರ್ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ