AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?

177 ವರ್ಷಗಳಷ್ಟು ಹಳೆಯದಾದ ಧಾರವಾಡ ಪೇಢಾವನ್ನು ಅತ್ಯುತ್ತಮವಾದ ,ಶುದ್ಧ ತುಪ್ಪ ಮತ್ತು ಸಕ್ಕರೆಯನ್ನು ಬಳಸಿ ತಯಾರಿಸಲಾಗುತ್ತದೆ. ಧಾರವಾಡದ ಸ್ಥಳೀಯ ಪ್ರದೇಶಗಳಿಂದ ಸಂಗ್ರಹಿಸಿದ ಹಾಲನ್ನು ಬಳಸಿ ಖೋಯಾವನ್ನು ತಯಾರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಬರೋಬ್ಬರಿ ನಾಲ್ಕು ಗಂಟೆ ಬೇಕಾಗುತ್ತದೆ

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?
ಧಾರವಾಡ ಪೇಡಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 25, 2024 | 12:11 PM

Share

ಪೇಡಾ ಅಂದ ಕೂಡಲೇ ನೆನಪಾಗುವುದೇ  ಧಾರವಾಡ ಪೇಡಾ. ಕಂದು ಬಣ್ಣದ, ನಿರ್ದಿಷ್ಟ ಆಕೃತಿಯನ್ನೂ ಹೊಂದಿರದ ಪುಟ್ಟ ಮಕ್ಕಳು ಕೈಯಲ್ಲಿ ಉಂಡೆ ಮಾಡಿದಂತೆ ಕಾಣುವ ಸಿಹಿತಿಂಡಿಯೇ ಪೇಡಾ. ನೋಡಿದ ಕೂಡಲೇ ಬಾಯಲ್ಲಿ ನೀರೂರುವಂತೆ ಮಾಡುವ ಆಕೃತಿ ಅದಕ್ಕಿಲ್ಲ. ಆದರೆ ಬಾಯಲ್ಲಿಟ್ಟರೆ ಆ ರುಚಿಗೆ ಸರಿಸಾಟಿ ಎಂದೆನಿಸುವಂತದ್ದು ಬೇರೆ ಯಾವುದೂ ಇಲ್ಲ. ಅಂದಹಾಗೆ ಈ ಅದ್ಭುತ ರುಚಿಯ ಸಿಹಿತಿಂಡಿ ಧಾರವಾಡಕ್ಕೆ ಪೇಡಾ ಬಂದಿದ್ದು ಹೇಗೆ? ಈ  ಬಗ್ಗೆ ಹುಡುಕಿದಾಗ ಸಿಕ್ಕಿದ ಮಾಹಿತಿ ಏನೆಂದರೆ 19 ನೇ ಶತಮಾನದ ಆರಂಭದಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪ್ಲೇಗ್ ಉಲ್ಬಣಗೊಂಡ ನಂತರ ಧಾರವಾಡಕ್ಕೆ ವಲಸೆ ಬಂದ ಠಾಕೂರ್ ಕುಟುಂಬ ಈ ಸಿಹಿತಿಂಡಿಯನ್ನು ತಯಾರಿಸಿ ವ್ಯಾಪಾರ ಪ್ರಾರಂಭಿಸಿತು. ಮೊದಲ ತಲೆಮಾರಿನ ಮಿಠಾಯಿ ವ್ಯಾಪಾರಿ ರಾಮ್ ರತನ್ ಸಿಂಗ್ ಠಾಕೂರ್ ಅವರು ಸ್ಥಳೀಯವಾಗಿ ಪೇಡಾಗಳನ್ನು ಉತ್ಪಾದಿಸಿ ಅವುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ನಂತರ ಇದೇ ಕುಟುಂಬ ಈ ವ್ಯಾಪಾರವನ್ನು ವಿಸ್ತರಿಸಿತು. ಅವರ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು ಬೆಳೆಸಿದರು. ಈಗ ಇದೇ ಕುಟುಂಬದ 5ನೇ ತಲೆಮಾರು ಈ ಉದ್ಯಮ ನಡೆಸುತ್ತಿದೆ. ಧಾರವಾಡದ ಈ ಫೇಮಸ್ ಪೇಡಾ ಬಗ್ಗೆ ಮತ್ತಷ್ಟು ತಿಳಿಯೋಣ… ಪೇಡಾ ಹೇಗೆ ತಯಾರಿಸಲಾಗುತ್ತದೆ? ಧಾರವಾಡ ಮತ್ತು ಸುತ್ತಮುತ್ತಲಿನ ಗೌಳಿ ಸಮುದಾಯದವರು ಸಾಕುವ ಧಾರವಾಡದ ಎಮ್ಮೆಗಳ ಹಾಲಿನಿಂದ ಧಾರವಾಡ ಪೇಡಾ ತಯಾರಿಸಲಾಗುತ್ತದೆ. ರಾಮ್ ರತನ್ ಸಿಂಗ್ ಠಾಕೂರ್ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!