Home » Karnataka News » Kodagu News
ಕೊಡಗಿನವರ ಕುಲದೇವ ಇಗ್ಗುತ್ತಪ್ಪ ದೇವರ ಸಹೋದರನಾದ ಈ ಪಾಲೂರಪ್ಪ ದೇವರಿಗೆ ಕೊಡಗಿನಲ್ಲಿ ವಿಶೇಷ ಮಹತ್ವವಿದೆ. ಕೊಡಗಿನ ಎಲ್ಲಾ ದೇವಾಲಯಗಳು ಪೂರ್ವಾಭಿಮುಖವಾಗಿದ್ದರೆ, ಪಾಲೂರು ಮಹಾಲಿಂಗೇಶ್ವರ ದೇವಾಲಯ ಪಶ್ಚಿಮಾಭಿಮುಖವಾಗಿದೆ. ಪ್ರತಿ ವರ್ಷ ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ...
ಕಳ್ಳಿಚಂಡ ರಮೇಶ್, ಕಳ್ಳಿಚಂಡ ಸಾಬು ಮತ್ತು ಎರವರ ಸುಬ್ರ ಎಂಬುವರಿಗೆ ಸೇರಿದ ಹಸುಗಳಾಗಿವೆ. ಮೇಯಲು ಬಿಟ್ಟಿದ್ದ ಈ ಹಸುಗಳುನ್ನು ದುಷ್ಟರು ಕಾಡಿಗೆ ಕರೆದೊಯ್ದು ಹತ್ಯೆ ಮಾಡಿರುವ ಸಾಧ್ಯತೆ ಇದೆ. ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ...
ಅವರು ತಮ್ಮ ನಗರವನ್ನು ಅಭಿವೃದ್ಧಿ ಮಾಡುವ ಗುರಿ ಹೊಂದಿದ್ದು, ಮಂಗಳಮುಖಿಯರೂ ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು ಎಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದೀಕ್ಷಾ. ಕೆ ತಿಳಿಸಿದ್ದಾರೆ. ...
Bangalore Rain Updates: ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಅಲ್ಲದೇ, ಮಡಿಕೇರಿಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದೆ. ಕೊಡಗಿನ ಅತ್ಯಂತ ಪ್ರಮುಖ ಪ್ರವಾಸಿ ಕೇಂದ್ರ ರಾಜಾಸೀಟ್ನಲ್ಲಿ ದೈತ್ಯಾಕಾರದ ಮರವೊಂದು ಉರುಳಿಬಿದ್ದಿದೆ. ...
‘ತೋಟದಿಂದ ಶಾಲೆಗೆ ತುಂಬಾ ದೂರವಿರುವುದರಿಂದ ಆ ಶಿಕ್ಷಕ ಅವರ ಕೊಠಡಿಯಲ್ಲಿಯೇ ಆ ಬಡಹುಡುಗನಿಗೆ ತಂಗಲು ಮತ್ತು ಊಟದ ವ್ಯವಸ್ಥೆ ಮಾಡಿ ಓದಿಸುತ್ತಾರೆ. ಶ್ರದ್ಧೆಯಿಂದ ಓದಿ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆಯುವುದರೊಂದಿಗೆ ...
ರೈತರೊಬ್ಬರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಸೆರೆ ಇದೀಗ ಹಿಡಿಯಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ...
ನಿನ್ನೆ (ಮಂಗಳವಾರ) ಕಾಡಾನೆ ಮೃತ ಪಟ್ಟಿದೆ. ಪಶುವೈದ್ಯಾಧಿಕಾರಿಗಳಿಂದ ಸಹಾಯಕ ಸಂರಕ್ಷಣಾಧಿಕಾರಿಗಳ ಸಮಕ್ಷಮದಲ್ಲಿ ಮರೂಣೋತ್ತರ ಪರೀಕ್ಷೆ ನಡೆಯಿತು. ಆನೆಯು ವಯೋಸಹಜವಾಗಿ ಮೃತ ಹೊಂದಿರುವುದು ದೃಢವಾಗಿದೆ. ...
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದಲ್ಲಿ ನಡೆದಿದ್ದ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿ ಸಾವಿನ ಸಂಖ್ಯೆ 8ಕ್ಕೆ ಏರಿದೆ. ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ಪಾಚೆ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ...
ವಸತಿ ಶಾಲೆಯಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಸುಸಜ್ಜಿತವಾದ ಬೋಧನಾ ಕೊಠಡಿಗಳು, ಸೈನ್ಸ್ ಲ್ಯಾಬರೇಟರಿಗಳು, ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ, ವಿಶಾಲವಾದ ಡೈನಿಂಗ್ ಹಾಲ್, ಬೋಧಕ ಸಿಬ್ಬಂದಿಗೆ ವಸತಿಗೃಹಗಳು ಹೀಗೆ ಎಲ್ಲಾ ಸಕಲ ಸೌಲಭ್ಯಗಳಿವೆ. ಯಾವುದೇ ಇಂಟರ್ನ್ಯಾಷನಲ್ ...
ಆರು ಜನರನ್ನ ಬೆಂಕಿ ಹಚ್ಚಿ ಅಮಾನುಷವಾಗಿ ಕೊಂದ ಬಳಿಕ ಆರೋಪಿ ಬೋಜ ತನ್ನ ಮಗಳಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗಿದೆ. ರಾತ್ರಿ ತನ್ನ ಪತ್ನಿ ಮಲಗಿದ್ದ ಅಳಿಯನ ಮನೆಗೆ ಪೆಟ್ರೋಲ್ ...