ಮೈಸೂರು ಜಿಲ್ಲೆಯ ಕೆ.ಆರ್.ನಗರದ ಹೊಸ ಅಗ್ರಹಾರದ ರೈಲ್ವೆ ನಿಲ್ದಾಣ ಬಳಿ ಬಸ್-ಮಿನಿ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಹಾಗೂ ಕ್ಯಾಂಟರ್ ನುಜ್ಜುಗುಜ್ಜಾಗಿದೆ. ...
ಪಣಿ ಎರವರ ಮುತ್ತ ಎಂಬುವರನ್ನ ಮತಾಂತರ ಮಾಡಲು ಯತ್ನ ನಡೆದಿದ್ದಾಗ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಮಂಚಳ್ಳಿಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ...
10ನೇ ತರಗತಿ 2022 ಫಲಿತಾಂಶ: ಕರ್ನಾಟಕದಲ್ಲಿ ಶಾಲೆಗಳು ಮೇ 16ರಂದು ಮತ್ತೆ ಆರಂಭವಾಗಲಿದೆ ಎಂದು ತಿಳಿಸಿದರು. ...
ಸರ್ಕಾರ ನಡೀತಾ ಇರೋದೇ ನಮ್ಮಿಂದ, ಸರ್ಕಾರ ಬಡತನದಲ್ಲಿಲ್ಲ, ಈ ಸರ್ಕಾರ ಕೋಟ್ಯಂತರ ರೂಪಾಯಿ ಲೂಟಿ ಹೊಡೆಯುತ್ತಿದೆ, ಗ್ರಾಮ ಪಂಚಾಯಿತಿ ಸದಸ್ಯರೆಲ್ಲರೂ ಲೋಫರ್ಗಳು ಎಂದು ಬೇಕಾಬಿಟ್ಟಿ ಬೈದಿದ್ದಾರೆ. ...
ಮಧುಮಗ ಜಾನಿಯ ತಂದೆ ಫಿಲಿಪ್ ಕೂಡ ಇವರ ಜೊತೆ ಇದ್ದರು. ಅಲ್ಲಿಂದ ಹೊರಟ ಅರ್ಧ ಗಂಟೆಯಲ್ಲೇ ದುರ್ಘಟನೆ ಸಂಭವಿಸಿದೆ. ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಫಿಲಿಪ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ...
ಶಾಸಕರು ಕಮಿಷನ್ ಇಲ್ಲದೆ ನಮಗೆ ರಾಜ್ಯ ಹಣಕಾಸು ಸಚಿವರಿಂದ ಬಾಕಿ ಹಣ ಬಿಡುಗಡೆ ಮಾಡಿಸಲಿ ಎಂದು ಕೊಡಗು ಜಿಲ್ಲೆಯ ಗುತ್ತಿಗೆದಾರರು ಬೇಸರ ವ್ಯಕ್ತಪಡಿಸಿದರು. ...
ಪುಟ್ಟಮ್ಮ ಸ್ವಾಮಿಗೌಡ (30) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮನೆ ಮುಂದೆ ಕಟ್ಟಿದ್ದ ಮೇಕೆ ದನ ಕೊಟ್ಟಿಗೆ ಕಟ್ಟಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ. ಅಲ್ಲಲ್ಲಿ ಧರೆಗುರುಳಿದ ವಿದ್ಯುತ್ ಕಂಬಗಳಿಂದಾಗಿ ತಾಲ್ಲೂಕಿನಾದ್ಯಂತ ವಿದ್ಯುತ್ ಸಂಪರ್ಕ ಕಡಿತವಾಗಿದೆ. ...
ಚಿತ್ರಕಲಾವಿದ ಸಂದೀಪ್ ಎಂಬುವವರ ವಿರುದ್ಧ ನಗರಸಭೆ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಜೆಸಿಬಿ ತಂದು ಮನೆ ಕೆಡವಲು ಮುಂದಾದಾಗ ಕುಟುಂಬಸ್ಥರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ...
ಕಿರು ಹೊಳೆಗೆ ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಹಾಗೂ 25 ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಧರ್ಮಸ್ಥಳದಿಂದ ಗುಂಡ್ಲುಪೇಟೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ...
ಕೊಡಗು ಜಿಲ್ಲೆಯಲ್ಲಿ ಕಾಲೇಜಿಗೆ ಬರುವಾಗ ಹಿಜಾಬ್ ಮತ್ತು ಬುರ್ಖಾ ಧರಿಸಿದ್ದರೂ ಲೇಡೀಸ್ ರೂಮ್ನಲ್ಲಿ ಅವನ್ನು ತೆಗೆದಿರಿಸಿ, ಸಮವಸ್ತ್ರದಲ್ಲಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ...