AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ನೀರಿಗಾಗಿ ಹಾಹಾಕಾರ; ಗ್ರಾಮ ಪಂಚಾಯತಿ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನ 340 ಮನೆಗಳಿಗೆ 5 ದಿನದಿಂದ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಯಂಗ್ ಇಂಡಿಯಾ ಸದಸ್ಯರು ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಯಂಗ್ ಇಂಡಿಯಾ ಸದಸ್ಯರು ಟ್ಯಾಂಕರ್​ನಲ್ಲಿ ನೀರು ಪೂರೈಸುತ್ತಿದ್ದಾರೆ.

ಕೊಡಗಿನಲ್ಲಿ ನೀರಿಗಾಗಿ ಹಾಹಾಕಾರ; ಗ್ರಾಮ ಪಂಚಾಯತಿ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ
ಪ್ರಾತಿನಿಧಿಕ ಚಿತ್ರ
sandhya thejappa
|

Updated on:May 12, 2021 | 11:42 AM

Share

ಮಡಿಕೇರಿ: ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೊಂದು ಕಡೆ ಕೊಡಗಿನ ಜನ ನೀರಿಗಾಗಿ ಪರದಾಟಪಡುತ್ತಿದ್ದಾರೆ. ಕೊಡಗು ಪ್ರವಾಹ ಸಂತ್ರಸ್ತರು ಕುಡಿಯುವುದಕ್ಕೆ ಮತ್ತು ಅಡುಗೆ ಮಾಡಲೂ ನೀರಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನ 340 ಮನೆಗಳಿಗೆ 5 ದಿನದಿಂದ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಯಂಗ್ ಇಂಡಿಯಾ ಸದಸ್ಯರು ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಯಂಗ್ ಇಂಡಿಯಾ ಸದಸ್ಯರು ಟ್ಯಾಂಕರ್​ನಲ್ಲಿ ನೀರು ಪೂರೈಸುತ್ತಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ಸುಮಾರು 340 ಮನೆ ನಿರ್ಮಿಸಿಕೊಟ್ಟಿತ್ತು. ಆದರೆ 5 ದಿನಗಳಿಂದ ಈ 340 ಮನೆಗಳಿಗೆ ನೀರು ಬರುತ್ತಿಲ್ಲ. ಬೋರ್ ವೆಲ್ ಮೋಟಾರ್ ಕೆಟ್ಟು ನಿಂತಿರುವ ಕಾರಣ ಸ್ನಾನ, ಅಡುಗೆಗೂ ನೀರಿಲ್ಲದೆ ಸಂತಸ್ತರು ಪರದಾಟ ಪಡುತ್ತಿದ್ದಾರೆ. ಇದರಿಂದ ಯಂಗ್ ಇಂಡಿಯಾ ಸದಸ್ಯರು ನೀರನ್ನು ಪೂರೈಸುತ್ತಿದ್ದು, ಸಂತ್ರಸ್ತರು ನೀರಿಗಾಗಿ ಸಾಮಾಜಿಕ ಅಂತರ ಮರೆತಿದ್ದಾರೆ. 5 ದಿನಗಳಿಂದ ನೀರು ಪೂರೈಕೆ ಆಗುತ್ತಿಲ್ಲ ಎಂದು ಸಂತ್ರಸ್ತರು ಮಾದಾಪುರ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೈಹಿಕ ಅಂತರ ಕಾಪಾಡದ ಜನ ನೆಲಮಂಗಲ: ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನೀರಿನ ಘಟಕಗಳ ಮುಂದೆ ದೈಹಿಕ ಅಂತರವಿಲ್ಲದೆ ಜನ ಸೇರಿದ್ದಾರೆ. ಕ್ಯಾಮರ ಕಂಡು ಸರದಿ ಸಾಲಿನಲ್ಲಿ ನಿಲ್ಲಲ್ಲು ಜನರು ಯತ್ನಸಿದ್ದು, ಕೊರೊನ ಲಾಕ್​ಡೌನ್ ಮಧ್ಯೆಯೂ ಅವಶ್ಯ ನೀರನ್ನು ತುಂಬಿಸಿಕೊಳ್ಳಲು ಬಂದಿದ್ದರು. ದೈಹಿಕ ಅಂತರ ಇಲ್ಲದೆ ಇರುವುದರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಇದನ್ನೂ ಓದಿ

ಇನ್ನೂ 3 ದಿನ ರಾಜ್ಯದಲ್ಲಿ ಕೊರೊನಾ ಲಸಿಕೆ ಸಿಗೋದು ಅನುಮಾನ; ಕೇಂದ್ರ ಸರ್ಕಾರ ಹೇಳಿದಷ್ಟೇ ಪೂರೈಕೆ ಸಾಧ್ಯ ಎನ್ನುತ್ತಿವೆ ಸಂಸ್ಥೆಗಳು

ಡಿಸಿಎಂ ಗೋವಿಂದ ಕಾರಜೋಳ ಕ್ಷೇತ್ರದಲ್ಲಿ ಬೆಡ್ ಸಿಗದೇ ಕೋವಿಡ್ ಸೋಂಕಿತ ಬಾರ್ ಮ್ಯಾನೇಜರ್ ನರಳಾಡಿ ಸಾವು…

(Kodagu Flood victims are struggling for water and are outraged against gram panchayat)

Published On - 10:29 am, Wed, 12 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ