ಕೊಡಗಿನಲ್ಲಿ ಹಾವು ಹಿಡಿದ ಆರು ವರ್ಷದ ಬಾಲಕಿ! ಬೆಚ್ಚಿ ಬಿದ್ದ ಮನೆಯವರು
ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಲಕಿ ತನುಷಾ ತಂದೆ ರೋಷನ್ ಉರಗ ಪ್ರೇಮಿ.
Updated on:Sep 05, 2021 | 10:15 AM
Share

ಹಾವು ಎಂದರೆ ಸಾಕು ಎಲ್ಲರೂ ಬೆಚ್ಚಿ ಬಿದ್ದು ದೂರ ಓಡುತ್ತಾರೆ. ಅಂತಹದರಲ್ಲಿ ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಕಾವಡಿ ಗ್ರಾಮದ ಬಾಲಕಿ ತನುಷಾ ಎಂಬುವವಳು ಹಾವು ಹಿಡಿದ ದಿಟ್ಟ ಬಾಲಕಿ.

ತನುಷಾ ತಂದೆ ರೋಷನ್ ಉರಗ ಪ್ರೇಮಿ. ತಂದೆ ಬಹಳಷ್ಟು ಹಾವುಗಳನ್ನು ಹಿಡಿದು ಪಳಗಿದವರು. ತಂದೆ ಹವ್ಯಾಸವನ್ನು ನೋಡಿದ್ದ ಮಗಳಿಗೂ ಹಾವು ಹಿಡಿಯುವ ಧೈರ್ಯ ಬಂದಿದೆ.

ಮನೆಯ ಸಮೀಪ ಆಟವಾಡುತ್ತಿದ್ದಾಗ ಎದುರಿಗೆ ಹಾವು ಬಂದಿದೆ. ತಕ್ಷಣವೇ ಅದನ್ನು ಹಿಡಿದು ತಾಯಿಯನ್ನು ಕರೆದಿದ್ದಾಳೆ. ಓಡಿ ಬಂದ ತಾಯಿ ಮಗಳ ಕೈಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

ತಕ್ಷಣವೇ ತಂದೆ ರೋಷನ್ರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ರೋಷನ್ ಮಗಳ ಕೈಯಿಂದ ಹಾವನ್ನು ತೆಗೆದು ಸಮೀಪದ ಅರಣ್ಯಕ್ಕೆ ಬಿಟ್ಟಿದ್ದಾರೆ.
Published On - 10:09 am, Sun, 5 September 21

TV9 Web
TV9 Kannada
Read More
Related Photo Gallery
ನಿಪಾ ವೈರಸ್ ಭೀತಿ ಹೆಚ್ಚಳ; ಕೇರಳ-ತಮಿಳುನಾಡು ಗಡಿಯಲ್ಲಿ ತೀವ್ರ ಕಟ್ಟೆಚ್ಚರ
‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ದೆಹಲಿ ಹೈಕೋರ್ಟ್ಗೆ ಸಲ್ಮಾನ್ ಖಾನ್ ಅರ್ಜಿ
ಧರ್ಮಶಾಲಾದಲ್ಲಿ ಎಲ್ಲೋ ಅಲರ್ಟ್; ಪಂದ್ಯ ನಡೆಯುವುದು ಅನುಮಾನ!
ಈ ಲಕ್ಷಣಗಳು ಮೈಗ್ರೇನ್ ಅಥವಾ ಸ್ಟ್ರೆಸ್ ಮಾತ್ರವಲ್ಲ ಬ್ರೇನ್ ಟ್ಯೂಮರ್ ಲಕ್ಷಣ!
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಮಳೆ ಬಂದರೆ ಸಾಕು ಚಿಕ್ಕಬಳ್ಳಾಪುರ ಅಂಡರ್ಪಾಸ್ಗಳು ಫುಲ್ ಬ್ಲಾಕ್
ವೈಭವ್ ಭಾರತ ಕ್ರಿಕೆಟ್ಗೆ ಸಿಕ್ಕಿರುವ ಅಮೂಲ್ಯ ನಿಧಿ
ಖ್ಯಾತ ನಟ ವರುಣ್ ಧವನ್ ವರ್ಕೌಟ್ ವಿಡಿಯೋ
ಗ್ಲಾಮರಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್: ವಿಡಿಯೋ
ಸಿಎಂ ವಿಜಯ್ರನ್ನು ಆತ್ಮೀಯವಾಗಿ ಸ್ವಾಗತಿಸಿದ ಯುಟಿ ಖಾದರ್
ಕೊಲ್ಲೂರಿಗೆ ಸಿಎಂ ವಿಜಯ್ ಭೇಟಿ ಹಿನ್ನೆಲೆ ಭಕ್ತರ ದರ್ಶನಕ್ಕೆ 1 ಗಂಟೆ ಬ್ರೇಕ್!



