AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಹಾವು ಹಿಡಿದ ಆರು ವರ್ಷದ ಬಾಲಕಿ! ಬೆಚ್ಚಿ ಬಿದ್ದ ಮನೆಯವರು

ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಲಕಿ ತನುಷಾ ತಂದೆ ರೋಷನ್ ಉರಗ ಪ್ರೇಮಿ.

TV9 Web
| Edited By: sandhya thejappa|

Updated on:Sep 05, 2021 | 10:15 AM

Share
ಹಾವು ಎಂದರೆ ಸಾಕು ಎಲ್ಲರೂ ಬೆಚ್ಚಿ ಬಿದ್ದು ದೂರ ಓಡುತ್ತಾರೆ. ಅಂತಹದರಲ್ಲಿ ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ.

ಹಾವು ಎಂದರೆ ಸಾಕು ಎಲ್ಲರೂ ಬೆಚ್ಚಿ ಬಿದ್ದು ದೂರ ಓಡುತ್ತಾರೆ. ಅಂತಹದರಲ್ಲಿ ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ.

1 / 5
ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಕಾವಡಿ ಗ್ರಾಮದ ಬಾಲಕಿ ತನುಷಾ ಎಂಬುವವಳು ಹಾವು ಹಿಡಿದ ದಿಟ್ಟ ಬಾಲಕಿ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಕಾವಡಿ ಗ್ರಾಮದ ಬಾಲಕಿ ತನುಷಾ ಎಂಬುವವಳು ಹಾವು ಹಿಡಿದ ದಿಟ್ಟ ಬಾಲಕಿ.

2 / 5
ತನುಷಾ ತಂದೆ ರೋಷನ್ ಉರಗ ಪ್ರೇಮಿ. ತಂದೆ ಬಹಳಷ್ಟು ಹಾವುಗಳನ್ನು ಹಿಡಿದು ಪಳಗಿದವರು. ತಂದೆ ಹವ್ಯಾಸವನ್ನು ನೋಡಿದ್ದ ಮಗಳಿಗೂ ಹಾವು ಹಿಡಿಯುವ ಧೈರ್ಯ ಬಂದಿದೆ.

ತನುಷಾ ತಂದೆ ರೋಷನ್ ಉರಗ ಪ್ರೇಮಿ. ತಂದೆ ಬಹಳಷ್ಟು ಹಾವುಗಳನ್ನು ಹಿಡಿದು ಪಳಗಿದವರು. ತಂದೆ ಹವ್ಯಾಸವನ್ನು ನೋಡಿದ್ದ ಮಗಳಿಗೂ ಹಾವು ಹಿಡಿಯುವ ಧೈರ್ಯ ಬಂದಿದೆ.

3 / 5
ಮನೆಯ ಸಮೀಪ ಆಟವಾಡುತ್ತಿದ್ದಾಗ ಎದುರಿಗೆ ಹಾವು ಬಂದಿದೆ. ತಕ್ಷಣವೇ ಅದನ್ನು ಹಿಡಿದು ತಾಯಿಯನ್ನು ಕರೆದಿದ್ದಾಳೆ. ಓಡಿ ಬಂದ ತಾಯಿ ಮಗಳ ಕೈಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

ಮನೆಯ ಸಮೀಪ ಆಟವಾಡುತ್ತಿದ್ದಾಗ ಎದುರಿಗೆ ಹಾವು ಬಂದಿದೆ. ತಕ್ಷಣವೇ ಅದನ್ನು ಹಿಡಿದು ತಾಯಿಯನ್ನು ಕರೆದಿದ್ದಾಳೆ. ಓಡಿ ಬಂದ ತಾಯಿ ಮಗಳ ಕೈಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

4 / 5
ತಕ್ಷಣವೇ ತಂದೆ ರೋಷನ್ರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ರೋಷನ್ ಮಗಳ ಕೈಯಿಂದ ಹಾವನ್ನು ತೆಗೆದು ಸಮೀಪದ ಅರಣ್ಯಕ್ಕೆ ಬಿಟ್ಟಿದ್ದಾರೆ.

ತಕ್ಷಣವೇ ತಂದೆ ರೋಷನ್ರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ರೋಷನ್ ಮಗಳ ಕೈಯಿಂದ ಹಾವನ್ನು ತೆಗೆದು ಸಮೀಪದ ಅರಣ್ಯಕ್ಕೆ ಬಿಟ್ಟಿದ್ದಾರೆ.

5 / 5

Published On - 10:09 am, Sun, 5 September 21

Follow Us
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ