ಕೊಡಗಿನಲ್ಲಿ ಹಾವು ಹಿಡಿದ ಆರು ವರ್ಷದ ಬಾಲಕಿ! ಬೆಚ್ಚಿ ಬಿದ್ದ ಮನೆಯವರು
ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಲಕಿ ತನುಷಾ ತಂದೆ ರೋಷನ್ ಉರಗ ಪ್ರೇಮಿ.
Updated on:Sep 05, 2021 | 10:15 AM
Share

ಹಾವು ಎಂದರೆ ಸಾಕು ಎಲ್ಲರೂ ಬೆಚ್ಚಿ ಬಿದ್ದು ದೂರ ಓಡುತ್ತಾರೆ. ಅಂತಹದರಲ್ಲಿ ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಕಾವಡಿ ಗ್ರಾಮದ ಬಾಲಕಿ ತನುಷಾ ಎಂಬುವವಳು ಹಾವು ಹಿಡಿದ ದಿಟ್ಟ ಬಾಲಕಿ.

ತನುಷಾ ತಂದೆ ರೋಷನ್ ಉರಗ ಪ್ರೇಮಿ. ತಂದೆ ಬಹಳಷ್ಟು ಹಾವುಗಳನ್ನು ಹಿಡಿದು ಪಳಗಿದವರು. ತಂದೆ ಹವ್ಯಾಸವನ್ನು ನೋಡಿದ್ದ ಮಗಳಿಗೂ ಹಾವು ಹಿಡಿಯುವ ಧೈರ್ಯ ಬಂದಿದೆ.

ಮನೆಯ ಸಮೀಪ ಆಟವಾಡುತ್ತಿದ್ದಾಗ ಎದುರಿಗೆ ಹಾವು ಬಂದಿದೆ. ತಕ್ಷಣವೇ ಅದನ್ನು ಹಿಡಿದು ತಾಯಿಯನ್ನು ಕರೆದಿದ್ದಾಳೆ. ಓಡಿ ಬಂದ ತಾಯಿ ಮಗಳ ಕೈಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

ತಕ್ಷಣವೇ ತಂದೆ ರೋಷನ್ರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ರೋಷನ್ ಮಗಳ ಕೈಯಿಂದ ಹಾವನ್ನು ತೆಗೆದು ಸಮೀಪದ ಅರಣ್ಯಕ್ಕೆ ಬಿಟ್ಟಿದ್ದಾರೆ.
Published On - 10:09 am, Sun, 5 September 21
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ಮನೋಬಲವನ್ನು ತಗ್ಗಿಸುವ ಪ್ರಯತ್ನ ನಡೆಯಲಿದೆ..
ಪಾಲ್ಘರ್ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಭಾರತದಲ್ಲಿ ಪಾಕಿಸ್ತಾನ ಮೂಲದ 480 ಸಾಮಾಜಿಕ ಜಾಲತಾಣ ಖಾತೆಗಳಿಗೆ ನಿರ್ಬಂಧ
ಕಾಲುಗಳಲ್ಲಿ ಊತ: ಸಾಮಾನ್ಯ ಸಮಸ್ಯೆಯೇ ಅಥವಾ ಗಂಭೀರ ಕಾಯಿಲೆಯ ಸೂಚನೆಯೇ?
ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಮೌನ ಮುರಿದ ಸಚಿನ್ ತೆಂಡಲ್ಕೂರ್
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು




