AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಹಾವು ಹಿಡಿದ ಆರು ವರ್ಷದ ಬಾಲಕಿ! ಬೆಚ್ಚಿ ಬಿದ್ದ ಮನೆಯವರು

ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಲಕಿ ತನುಷಾ ತಂದೆ ರೋಷನ್ ಉರಗ ಪ್ರೇಮಿ.

TV9 Web
| Edited By: sandhya thejappa|

Updated on:Sep 05, 2021 | 10:15 AM

Share
ಹಾವು ಎಂದರೆ ಸಾಕು ಎಲ್ಲರೂ ಬೆಚ್ಚಿ ಬಿದ್ದು ದೂರ ಓಡುತ್ತಾರೆ. ಅಂತಹದರಲ್ಲಿ ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ.

ಹಾವು ಎಂದರೆ ಸಾಕು ಎಲ್ಲರೂ ಬೆಚ್ಚಿ ಬಿದ್ದು ದೂರ ಓಡುತ್ತಾರೆ. ಅಂತಹದರಲ್ಲಿ ಕೊಡಗಿನಲ್ಲಿ ಆರು ವರ್ಷದ ಬಾಲಕಿಯೋರ್ವಳು ಹಾವೊಂದನ್ನು ಹಿಡಿದು ಎಲ್ಲರಿಗೂ ಶಾಕ್ ನೀಡಿದ್ದಾಳೆ.

1 / 5
ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಕಾವಡಿ ಗ್ರಾಮದ ಬಾಲಕಿ ತನುಷಾ ಎಂಬುವವಳು ಹಾವು ಹಿಡಿದ ದಿಟ್ಟ ಬಾಲಕಿ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಕಾವಡಿ ಗ್ರಾಮದ ಬಾಲಕಿ ತನುಷಾ ಎಂಬುವವಳು ಹಾವು ಹಿಡಿದ ದಿಟ್ಟ ಬಾಲಕಿ.

2 / 5
ತನುಷಾ ತಂದೆ ರೋಷನ್ ಉರಗ ಪ್ರೇಮಿ. ತಂದೆ ಬಹಳಷ್ಟು ಹಾವುಗಳನ್ನು ಹಿಡಿದು ಪಳಗಿದವರು. ತಂದೆ ಹವ್ಯಾಸವನ್ನು ನೋಡಿದ್ದ ಮಗಳಿಗೂ ಹಾವು ಹಿಡಿಯುವ ಧೈರ್ಯ ಬಂದಿದೆ.

ತನುಷಾ ತಂದೆ ರೋಷನ್ ಉರಗ ಪ್ರೇಮಿ. ತಂದೆ ಬಹಳಷ್ಟು ಹಾವುಗಳನ್ನು ಹಿಡಿದು ಪಳಗಿದವರು. ತಂದೆ ಹವ್ಯಾಸವನ್ನು ನೋಡಿದ್ದ ಮಗಳಿಗೂ ಹಾವು ಹಿಡಿಯುವ ಧೈರ್ಯ ಬಂದಿದೆ.

3 / 5
ಮನೆಯ ಸಮೀಪ ಆಟವಾಡುತ್ತಿದ್ದಾಗ ಎದುರಿಗೆ ಹಾವು ಬಂದಿದೆ. ತಕ್ಷಣವೇ ಅದನ್ನು ಹಿಡಿದು ತಾಯಿಯನ್ನು ಕರೆದಿದ್ದಾಳೆ. ಓಡಿ ಬಂದ ತಾಯಿ ಮಗಳ ಕೈಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

ಮನೆಯ ಸಮೀಪ ಆಟವಾಡುತ್ತಿದ್ದಾಗ ಎದುರಿಗೆ ಹಾವು ಬಂದಿದೆ. ತಕ್ಷಣವೇ ಅದನ್ನು ಹಿಡಿದು ತಾಯಿಯನ್ನು ಕರೆದಿದ್ದಾಳೆ. ಓಡಿ ಬಂದ ತಾಯಿ ಮಗಳ ಕೈಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

4 / 5
ತಕ್ಷಣವೇ ತಂದೆ ರೋಷನ್ರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ರೋಷನ್ ಮಗಳ ಕೈಯಿಂದ ಹಾವನ್ನು ತೆಗೆದು ಸಮೀಪದ ಅರಣ್ಯಕ್ಕೆ ಬಿಟ್ಟಿದ್ದಾರೆ.

ತಕ್ಷಣವೇ ತಂದೆ ರೋಷನ್ರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ರೋಷನ್ ಮಗಳ ಕೈಯಿಂದ ಹಾವನ್ನು ತೆಗೆದು ಸಮೀಪದ ಅರಣ್ಯಕ್ಕೆ ಬಿಟ್ಟಿದ್ದಾರೆ.

5 / 5

Published On - 10:09 am, Sun, 5 September 21

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು