AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ಯುವತಿಯನ್ನ ಮಚ್ಚಿನಿಂದ ಕೊಚ್ಚಿ ಹತ್ಯೆಗೈದು ಕೆರೆಗೆ ಹಾರಿದ್ದ ಹಂತಕನ‌ ದೇಹ ಪತ್ತೆ

ಮಡಿಕೇರಿಯ ನಾಂಗಲ ಗ್ರಾಮದ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿ ತಿಮ್ಮಯ್ಯ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಡಿಕೇರಿಯಲ್ಲಿ ಯುವತಿಯನ್ನ ಮಚ್ಚಿನಿಂದ ಕೊಚ್ಚಿ ಹತ್ಯೆಗೈದು ಕೆರೆಗೆ ಹಾರಿದ್ದ ಹಂತಕನ‌ ದೇಹ ಪತ್ತೆ
ಕೊಲೆಯಾದ ಆರತಿ, ಮೃತ ಆರೋಪಿ ತಿಮ್ಮಯ್ಯ
TV9 Web
| Edited By: |

Updated on:Jan 18, 2023 | 7:43 AM

Share

ಕೊಡಗು: ನಾಂಗಲ ಗ್ರಾಮದ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿ ತಿಮ್ಮಯ್ಯ, ಯುವತಿ ಮನೆ ಬಳಿಯಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಕೃತ್ಯ ನಡೆದ ದಿನ (ಜ.16) ರಂದು ಕೆರೆಗೆ ಹಾರಿದ್ದು, ಆರೋಪಿಗಾಗಿ ಮೂರು ದಿನಗಳಿಂದ ಶೋಧಕಾರ್ಯ ನಡೆಯುತ್ತಿತ್ತು. ಇಂದು (ಜ.18) ಮೂರು ದಿನಗಳ‌ ಬಳಿಕ ಕೆರೆಯ ಆಳದ ಗಿಡಗಂಟಿಗಳ‌ ಮಧ್ಯೆ ಸಿಲುಕಿದ್ದ ತಿಮ್ಮಯ್ಯನ ದೇಹ ಪತ್ತೆಯಾಗಿದೆ.

ಯುವತಿಯನ್ನ ಮಚ್ಚಿನಿಂದ ಕೊಚ್ಚಿ ಬರ್ಬರ ಕೊಲೆಗೈದಿದ್ದ ತಿಮ್ಮಯ್ಯ

ಜನವರಿ 16ರಂದು ರಾಜಪೇಟೆ ತಾಲ್ಲೂಕಿನ ನಾಂಗಲದಲ್ಲಿ ಬುಟ್ಟಿಯಂಡ ಆರತಿ(24) ಎಂಬ ಯುವತಿಯನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪಕ್ಕದ ಊರಿನ ತಿಮ್ಮಯ್ಯ ಎಂಬಾತನೆ ಕೊಲೆ ಮಾಡಿದ್ದನು. ಕೃತ್ಯ ಬಳಿಕ ಯುವತಿ ಮನೆ ಬಳಿಯಿರುವ ಕೆರೆಗೆ ಹಾರಿದ್ದನು. ತಿಮ್ಮಯ್ಯನಿಗಾಗಿ ಪೊಲೀಸರು ಮೂರು ದಿನಗಳಿಂದ ಶೋಧಕಾರ್ಯ ನಡೆಸುತ್ತಿದ್ದರು. ಇಂದು ಶವ ಪತ್ತೆಯಾಗಿದೆ. ಇನ್ನು ಈ ಕುರಿತು ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಡಹಗಲೇ ಮನೆಗೆ ನುಗ್ಗಿ ಯುವತಿಯನ್ನು ಹತ್ಯೆಗೈದ ಆರೋಪಿ 24 ಗಂಟೆಯೊಳಗೆ ಸಿಕ್ಕ, ಪೊಲೀಸರ ಮುಂದೆ ಅಸಲಿ ಕಾರಣ ಬಾಯ್ಬಿಟ್ಟ

ಬೆಂಗಳೂರಲ್ಲಿ ದರೋಡೆಕೋರರ ಅಟ್ಟಹಾಸ: ಬೈಕ್​ನಲ್ಲಿ ಬಂದು ಹಣ ದೋಚಿ ಪರಾರಿ

ಬೆಂಗಳೂರು: ರಾಜಧಾನಿಯಲ್ಲಿ ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದೆ. ಬೆಳಗಿನ ಜಾವ 4:30ರ ಸುಮರಿಗೆ ಬೈಕ್​ ಮೇಲೆ ಬಂದ ಇಬ್ಬರು ಆಟೋ ಪ್ರಯಾಣಿಕನಿಗೆ ಮಚ್ಚು ತೋರಿಸಿ 10,000 ರೂ. ದರೋಡೆ ಮಾಡಿದ್ದಾರೆ. ಪ್ರಯಾಣಿಗೆ ಮೆಜೆಸ್ಟಿಕ್​ನಿಂದ ಹೆಣ್ಣೂರು ಬಂಡೆಗೆ ಬರುತಿದ್ದರು. ಆಟೋವನ್ನು ಡಿಯೋ ಬೈಕ್​ನಲ್ಲಿ ಮುಸುಕು ಹಾಕಿಕೊಂಡು ಹಿಂಬಾಲಿಸಿಕೊಂಡು ಬಂದ ​ಸವಾರರು ಪ್ರಯಾಣಿಕನ ಬಳಿ ಇದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 am, Wed, 18 January 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​