AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ

ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪರಿಣಾಮ ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆದಿದೆ.

Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 21, 2022 | 6:17 PM

Share

ಮಂಗಳೂರು: ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ (mangaluru Auto Blast) ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಗ್ರರ ಲಿಂಕ್ ಇರುವ ಶಂಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಅದರಂತೆ ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆಸಿದೆ.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ, ಡಿಸಿ ಕಚೇರಿ, ಕೋರ್ಟ್ ಆವರಣ​ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ತಪಾಸಣೆ ನಡೆಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ