AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ

ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪರಿಣಾಮ ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆದಿದೆ.

Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
TV9 Web
| Edited By: |

Updated on: Nov 21, 2022 | 6:17 PM

Share

ಮಂಗಳೂರು: ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ (mangaluru Auto Blast) ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಗ್ರರ ಲಿಂಕ್ ಇರುವ ಶಂಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಅದರಂತೆ ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆಸಿದೆ.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ, ಡಿಸಿ ಕಚೇರಿ, ಕೋರ್ಟ್ ಆವರಣ​ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ತಪಾಸಣೆ ನಡೆಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್