AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ

ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪರಿಣಾಮ ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆದಿದೆ.

Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
TV9 Web
| Edited By: |

Updated on: Nov 21, 2022 | 6:17 PM

Share

ಮಂಗಳೂರು: ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ (mangaluru Auto Blast) ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಗ್ರರ ಲಿಂಕ್ ಇರುವ ಶಂಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಅದರಂತೆ ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆಸಿದೆ.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ, ಡಿಸಿ ಕಚೇರಿ, ಕೋರ್ಟ್ ಆವರಣ​ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ತಪಾಸಣೆ ನಡೆಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್