AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ನಾಪತ್ತೆ ಪ್ರಕರಣ: ಸದಸ್ಯೆ ಮತ್ತು ಆಕೆ ಸಂಬಂಧಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲಾ ಮತ್ತು ಮುತ್ತು ಇಬ್ಬರು ಒಂದೇ ಮರದಲ್ಲಿ ನೇಣು ಹಾಕಿಕೊಂಡಿದ್ದಾರೆ. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುತ್ತು, ಕಮಲಾರ ಸಂಬಂಧಿಯಾಗಿದ್ದರು.

ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ನಾಪತ್ತೆ ಪ್ರಕರಣ: ಸದಸ್ಯೆ ಮತ್ತು ಆಕೆ ಸಂಬಂಧಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲಾ ಹಾಗೂ ಕಮಲ ಜೊತೆ ನಾಪತ್ತೆಯಾಗಿದ್ದ ಮುತ್ತು ಮೃತ ದೇಹಗಳು ಪತ್ತೆ
TV9 Web
| Edited By: |

Updated on:Sep 16, 2021 | 12:37 PM

Share

ಕೊಡಗು: ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲಾ(35) ಹಾಗೂ ಕಮಲ ಜೊತೆ ನಾಪತ್ತೆಯಾಗಿದ್ದ ಮುತ್ತು(50) ಮೃತ ದೇಹಗಳು ಪತ್ತೆಯಾಗಿವೆ.

ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲಾ ಮತ್ತು ಮುತ್ತು ಇಬ್ಬರು ಒಂದೇ ಮರದಲ್ಲಿ ನೇಣು ಹಾಕಿಕೊಂಡಿದ್ದಾರೆ. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುತ್ತು, ಕಮಲಾರ ಸಂಬಂಧಿಯಾಗಿದ್ದರು.

ನಿನ್ನೆ ಸಂಜೆಯಿಂದ ಇವರಿಬ್ಬರೂ ನಾಪತ್ತೆಯಾಗಿದ್ದರು. ಸದ್ಯ ಈಗ ಇಬ್ಬರ ಮೃತ ದೇಹ ಸಿಕ್ಕಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆ ಸ್ಟಾಫ್​​ ನರ್ಸ್ ಅಮಾನತು, ಮಗು ಇನ್ನೂ ಪತ್ತೆಯಿಲ್ಲ

Published On - 12:36 pm, Thu, 16 September 21

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ