AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಭಟ, ಪ್ರವಾಸಿಗರ ಚೆಲ್ಲಾಟ, ಆತಂಕಗೊಂಡ ಕೊಡಗಿನ ಕಲಿಗಳು ಮಾಡಿದ್ದೇನು..?

ಮಡಿಕೇರಿ: ಇದುವರೆಗೂ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಗ್ರಾಮೀಣ ಭಾಗಕ್ಕೂ ಹಬ್ಬುತ್ತಿದೆ. ಅದ್ರಲ್ಲೂ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಕೊರೊನಾ ಆತಂಕದಲ್ಲಿರುವ ಸ್ಳಳೀಯರು ಹೊರ ಜಿಲ್ಲೆಯಿಂದ ಬರೋ ಪ್ರವಾಸಿಗರಿಗೆ ಬ್ರೇಕ್ ಹಾಕೋಕೆ ಮುಂದಾಗಿದ್ದಾರೆ. ಟ್ರೆಕ್ಕಿಂಗ್‌ ನೆಪದಲ್ಲಿ ಮೋಜು ಮಸ್ತಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸಲು, ಬೆಟ್ಟದ ಮೇಲೆ ಟ್ರೆಕ್ಕಿಂಗ್ ಮಾಡುವ ನೆಪದಲ್ಲಿ ಹೋಂ ಸ್ಟೇ ಬಂದ್ ಆಗಿದ್ರೂ, ರೆಸಾರ್ಟ್‌ಗಳಲ್ಲಿ ತಂಗಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. […]

ಕೊರೊನಾ ಆರ್ಭಟ, ಪ್ರವಾಸಿಗರ ಚೆಲ್ಲಾಟ, ಆತಂಕಗೊಂಡ ಕೊಡಗಿನ ಕಲಿಗಳು ಮಾಡಿದ್ದೇನು..?
Guru
|

Updated on: Jul 05, 2020 | 6:08 PM

Share

ಮಡಿಕೇರಿ: ಇದುವರೆಗೂ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಗ್ರಾಮೀಣ ಭಾಗಕ್ಕೂ ಹಬ್ಬುತ್ತಿದೆ. ಅದ್ರಲ್ಲೂ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಕೊರೊನಾ ಆತಂಕದಲ್ಲಿರುವ ಸ್ಳಳೀಯರು ಹೊರ ಜಿಲ್ಲೆಯಿಂದ ಬರೋ ಪ್ರವಾಸಿಗರಿಗೆ ಬ್ರೇಕ್ ಹಾಕೋಕೆ ಮುಂದಾಗಿದ್ದಾರೆ.

ಟ್ರೆಕ್ಕಿಂಗ್‌ ನೆಪದಲ್ಲಿ ಮೋಜು ಮಸ್ತಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸಲು, ಬೆಟ್ಟದ ಮೇಲೆ ಟ್ರೆಕ್ಕಿಂಗ್ ಮಾಡುವ ನೆಪದಲ್ಲಿ ಹೋಂ ಸ್ಟೇ ಬಂದ್ ಆಗಿದ್ರೂ, ರೆಸಾರ್ಟ್‌ಗಳಲ್ಲಿ ತಂಗಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ‌.

ಪ್ರವಾಸಿಗರನ್ನು ಕಂಡೊಡನೆ ಕೊರೊನಾ ಭಯ ಮಳೆಗಾಲವಾದ್ದರಿಂದ ಕೃಷಿ ಚಟುವಟಿಕೆ ಕೈಗೊಳ್ಳಬೇಕಿದೆ. ಆದ್ರೆ ಕೊರೊನಾ ಭಯದಿಂದಾಗಿ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ. ಇಂಥದ್ರಲ್ಲಿ ಹೊರಗಿನಿಂದ ಬರುವ ಪ್ರವಾಸಿಗರು ಎಲ್ಲಿ ಕೊರೊನಾ ಹಂಚಿಹೋಗುತ್ತಾರೋ ಎನ್ನುವ ಭಯಶುರುವಾಗಿದೆ.

ಪ್ರವಾಸಿಗರನ್ನ ವಾಪಸ್‌ ಕಳಿಸಿದ ಕೂರ್ಗಿಗಳು ಈ ಸಂಬಂಧ ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಮತ್ತು ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಬೆಟ್ಟದಳ್ಳಿ ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿ ಪ್ರವಾಸಿಗರ ವಾಹನಗಳನ್ನು ತಡೆದು ವಾಪಾಸ್ಸು ಕಳುಹಿಸಿದ್ದಾರೆ. ಅಷ್ಟೇ ಅಲ್ಲ ಮುಂದಿನ ನಾಲ್ಕು ದಿನಗಳಲ್ಲಿ ಕೊಡಗಿಗೆ ಪ್ರವಾಸಿಗರು ಬರದಂತೆ ನಿರ್ಬಂಧ ಹೇರಬೇಕು. ಇಲದಿದ್ರೆ ರಸ್ತೆಗಿಳಿದು ಉಗ್ರ ಹೋರಾಟ ಮಾಡಲಾಗುವುದು ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.-ಸುರೇಶ್ ಬಿ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ