AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಭಟ, ಪ್ರವಾಸಿಗರ ಚೆಲ್ಲಾಟ, ಆತಂಕಗೊಂಡ ಕೊಡಗಿನ ಕಲಿಗಳು ಮಾಡಿದ್ದೇನು..?

ಮಡಿಕೇರಿ: ಇದುವರೆಗೂ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಗ್ರಾಮೀಣ ಭಾಗಕ್ಕೂ ಹಬ್ಬುತ್ತಿದೆ. ಅದ್ರಲ್ಲೂ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಕೊರೊನಾ ಆತಂಕದಲ್ಲಿರುವ ಸ್ಳಳೀಯರು ಹೊರ ಜಿಲ್ಲೆಯಿಂದ ಬರೋ ಪ್ರವಾಸಿಗರಿಗೆ ಬ್ರೇಕ್ ಹಾಕೋಕೆ ಮುಂದಾಗಿದ್ದಾರೆ. ಟ್ರೆಕ್ಕಿಂಗ್‌ ನೆಪದಲ್ಲಿ ಮೋಜು ಮಸ್ತಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸಲು, ಬೆಟ್ಟದ ಮೇಲೆ ಟ್ರೆಕ್ಕಿಂಗ್ ಮಾಡುವ ನೆಪದಲ್ಲಿ ಹೋಂ ಸ್ಟೇ ಬಂದ್ ಆಗಿದ್ರೂ, ರೆಸಾರ್ಟ್‌ಗಳಲ್ಲಿ ತಂಗಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. […]

ಕೊರೊನಾ ಆರ್ಭಟ, ಪ್ರವಾಸಿಗರ ಚೆಲ್ಲಾಟ, ಆತಂಕಗೊಂಡ ಕೊಡಗಿನ ಕಲಿಗಳು ಮಾಡಿದ್ದೇನು..?
Guru
Guru|

Updated on: Jul 05, 2020 | 6:08 PM

Share

ಮಡಿಕೇರಿ: ಇದುವರೆಗೂ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಗ್ರಾಮೀಣ ಭಾಗಕ್ಕೂ ಹಬ್ಬುತ್ತಿದೆ. ಅದ್ರಲ್ಲೂ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಕೊರೊನಾ ಆತಂಕದಲ್ಲಿರುವ ಸ್ಳಳೀಯರು ಹೊರ ಜಿಲ್ಲೆಯಿಂದ ಬರೋ ಪ್ರವಾಸಿಗರಿಗೆ ಬ್ರೇಕ್ ಹಾಕೋಕೆ ಮುಂದಾಗಿದ್ದಾರೆ.

ಟ್ರೆಕ್ಕಿಂಗ್‌ ನೆಪದಲ್ಲಿ ಮೋಜು ಮಸ್ತಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸಲು, ಬೆಟ್ಟದ ಮೇಲೆ ಟ್ರೆಕ್ಕಿಂಗ್ ಮಾಡುವ ನೆಪದಲ್ಲಿ ಹೋಂ ಸ್ಟೇ ಬಂದ್ ಆಗಿದ್ರೂ, ರೆಸಾರ್ಟ್‌ಗಳಲ್ಲಿ ತಂಗಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ‌.

ಪ್ರವಾಸಿಗರನ್ನು ಕಂಡೊಡನೆ ಕೊರೊನಾ ಭಯ ಮಳೆಗಾಲವಾದ್ದರಿಂದ ಕೃಷಿ ಚಟುವಟಿಕೆ ಕೈಗೊಳ್ಳಬೇಕಿದೆ. ಆದ್ರೆ ಕೊರೊನಾ ಭಯದಿಂದಾಗಿ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ. ಇಂಥದ್ರಲ್ಲಿ ಹೊರಗಿನಿಂದ ಬರುವ ಪ್ರವಾಸಿಗರು ಎಲ್ಲಿ ಕೊರೊನಾ ಹಂಚಿಹೋಗುತ್ತಾರೋ ಎನ್ನುವ ಭಯಶುರುವಾಗಿದೆ.

ಪ್ರವಾಸಿಗರನ್ನ ವಾಪಸ್‌ ಕಳಿಸಿದ ಕೂರ್ಗಿಗಳು ಈ ಸಂಬಂಧ ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಮತ್ತು ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಬೆಟ್ಟದಳ್ಳಿ ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿ ಪ್ರವಾಸಿಗರ ವಾಹನಗಳನ್ನು ತಡೆದು ವಾಪಾಸ್ಸು ಕಳುಹಿಸಿದ್ದಾರೆ. ಅಷ್ಟೇ ಅಲ್ಲ ಮುಂದಿನ ನಾಲ್ಕು ದಿನಗಳಲ್ಲಿ ಕೊಡಗಿಗೆ ಪ್ರವಾಸಿಗರು ಬರದಂತೆ ನಿರ್ಬಂಧ ಹೇರಬೇಕು. ಇಲದಿದ್ರೆ ರಸ್ತೆಗಿಳಿದು ಉಗ್ರ ಹೋರಾಟ ಮಾಡಲಾಗುವುದು ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.-ಸುರೇಶ್ ಬಿ

Follow Us
Guru
Guru
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ