AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಪಘಾತ, ಗೋ ಕಳ್ಳತನಕ್ಕೆ ಯತ್ನಿಸುತ್ತಿದ್ದ ಜೀಪ್ ಧಗ ಧಗ

ಅಪಘಾತದ ಬಳಿಕ ಗೋ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಬಂಧನಕ್ಕೆ ಆಗ್ರಹಿಸಿ ಮರಗೋಡು ಗ್ರಾಮಸ್ಥರು ಒಂದು ಗಂಟೆ ಕಾಲ‌ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಮಡಿಕೇರಿ ಡಿವೈಎಸ್ಪಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಪಘಾತ,  ಗೋ ಕಳ್ಳತನಕ್ಕೆ ಯತ್ನಿಸುತ್ತಿದ್ದ ಜೀಪ್ ಧಗ ಧಗ
ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಪಘಾತ, ಗೋ ಕಳ್ಳತನಕ್ಕೆ ಯತ್ನಿಸುತ್ತಿದ್ದ ಜೀಪ್ ಗೆ ಬೆಂಕಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 20, 2022 | 8:04 PM

ಮಡಿಕೇರಿ: ಹಸುಗಳ ಕಳ್ಳತನ ಮಾಡಿ ತಪ್ಪಿಸಿಕೊಳ್ಳುವ ಯತ್ನದಲ್ಲಿ ವಾಹನ ಅಪಘಾತಕ್ಕೀಡಾಗಿದೆ. ಅಪಘಾತದ ರಭಸಕ್ಕೆ ಜೀಪ್ ಗೆ ಬೆಂಕಿ ಹೊತ್ತಿ, ವಾಹನ ಸುಟ್ಟು ಕರಕಲಾಗಿದೆ. ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಪಾರೆಮನೆ ರವೀಂದ್ರ ಎಂಬುವರಿಗೆ ಸೇರಿದ ಎರಡು ಗೋವುಗಳ‌ ಕಳ್ಳತನ ಯತ್ನ ನಡೆದಿತ್ತು. ಅಪಘಾತದ ಬಳಿಕ ಗೋ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಬಂಧನಕ್ಕೆ ಆಗ್ರಹಿಸಿ ಮರಗೋಡು ಗ್ರಾಮಸ್ಥರು ಒಂದು ಗಂಟೆ ಕಾಲ‌ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಮಡಿಕೇರಿ ಡಿವೈಎಸ್ಪಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ವೇಗದಿಂದ ಬಂದ ಅಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ; ಮೂವರ ಸಾವು, ಓರ್ವ ಗಂಭೀರ

ಉಡುಪಿ: ವೇಗದಿಂದ ಬಂದ ಅಂಬುಲೆನ್ಸ್ ಉಡುಪಿ ಜಿಲ್ಲೆಯ ಬೈಂದೂರು (Baindur) ತಾಲೂಕಿನ ಶಿರೂರು ಟೋಲ್ ಗೇಟ್​ಗೆ ಡಿಕ್ಕಿ ಹೊಡೆದಿದೆ. ಅಂಬುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿತ್ತು. ಈ ವೇಳೆ ಅಂಬುಲೆನ್ಸ್ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಟೋಲ್​​ಗೆ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ.

ಪರಿಣಾಮ ಅಂಬುಲೆನ್ಸ್​​ನಲ್ಲಿದ್ದ ರೋಗಿ, ರೋಗಿಯ ಪತ್ನಿ ಹಾಗೂ ಆಂಬುಲೆನ್ಸ್‌ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆಂಬುಲೆನ್ಸ್‌ ಚಾಲಕ ಬಚಾವಾಗಿದ್ದಾನೆ. ಓರ್ವ ಟೋಲ್ ಸಿಬ್ಬಂದಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಒಬ್ಬರು ಮಹಿಳೆ, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಅಂಬುಲೆನ್ಸ್​​ನಲ್ಲಿದ್ದ ರೋಗಿ ಕೂಡ ಸಾವನ್ನಪ್ಪಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:02 pm, Wed, 20 July 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್