AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ತೆಲಂಗಾಣದ ಮೂವರು ಸಾವು

ಸೋಮವಾರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ಮೃತಪಟ್ಟವರನ್ನು ಶ್ಯಾಮ (36), ಶಹೀಂದ್ರ (16), ಶ್ರೀಹರ್ಷ (18) ಎಂದು ಗುರುತಿಸಲಾಗಿದೆ.

ಕೊಡಗಿನ ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ತೆಲಂಗಾಣದ ಮೂವರು ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: May 29, 2022 | 6:50 PM

Share

ಮಡಿಕೇರಿ: ಕೊಡಗಿನ ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ಮೂವರು ನೀರುಪಾಲಾಗಿದ್ದಾರೆ. ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೋಟೆಅಬ್ಬಿ ಜಲಪಾತದಲ್ಲಿ ಈ ಘಟನೆ ನಡೆದಿದೆ. ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ತೆಲಂಗಾಣದ ಮೂವರು ನೀರುಪಾಲಾಗಿದ್ದಾರೆ. ಕೋಟೆಅಬ್ಬಿ ಜಲಪಾತದಲ್ಲಿ ಸ್ನಾನಕ್ಕಿಳಿದಿದ್ದಾಗ ಕಾಲು ಜಾರಿ ಮುಳುಗಿ ಅವರು ಸಾವನ್ನಪ್ಪಿದ್ದಾರೆ.

ಸೋಮವಾರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ಮೃತಪಟ್ಟವರನ್ನು ಶ್ಯಾಮ (36), ಶಹೀಂದ್ರ (16), ಶ್ರೀಹರ್ಷ (18) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅಪಘಾತದಲ್ಲಿ ಬೀದರ್​ನ 7 ಜನ ಸಾವು; ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಿಎಂ ಯೋಗಿ ಆದಿತ್ಯನಾಥ್​ಗೆ ಬೊಮ್ಮಾಯಿ ಮನವಿ

ಕೊಟ್ಟಿಗೆಹಾರದಲ್ಲಿ ವಾಹನ ಪಲ್ಟಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ್ದರಿಂದ 13 ಜನರಿಗೆ ಗಾಯವಾಗಿದೆ. ಕೊಟ್ಟಿಗೆಹಾರದ ಬಳಿ ನಿಯಂತ್ರಣ ತಪ್ಪಿ ತೂಫಾನ್ ವಾಹನ​ ಪಲ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಈ ಘಟನೆ ನಡೆದಿದೆ. ತೂಫಾನ್​​ ವಾಹನಲ್ಲಿದ್ದ 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರ ಕೈ ಮುರಿತವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ