AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮ ಅವರು ಆಯ್ಕೆಯಾಗಿದ್ದಾರೆ.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
Gopal AS
| Edited By: Rakesh Nayak Manchi|

Updated on: Jan 24, 2024 | 10:43 AM

Share

ಮಡಿಕೇರಿ, ಜ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ (Republic Day 2024) ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ (Madikeri) ಪಣ್ಯ ಪೊನ್ನಮ್ಮ (Punya Ponnamma) ಅವರು ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಜ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್​ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ವಿವಿ ಕಾನೂನಿ ವಿದ್ಯಾರ್ಥಿನಿಯಾಗಿರುವ ಪುಣ್ಯ ಅವರು ಮಡಿಕೇರಿ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ.

ಇದನ್ನೂ ಓದಿ: Republic Day: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಹಿಳಾ ಅಗ್ನಿವೀರ್ ವಾಯು ಸೈನಿಕರ ಶಕ್ತಿಪ್ರದರ್ಶನಕ್ಕೆ ಅವಕಾಶ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Gopal AS
Gopal AS
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ