AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮ ಅವರು ಆಯ್ಕೆಯಾಗಿದ್ದಾರೆ.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
ಗೋಪಾಲ್​ ಸೋಮಯ್ಯ
| Edited By: Rakesh Nayak Manchi|

Updated on: Jan 24, 2024 | 10:43 AM

Share

ಮಡಿಕೇರಿ, ಜ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ (Republic Day 2024) ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ (Madikeri) ಪಣ್ಯ ಪೊನ್ನಮ್ಮ (Punya Ponnamma) ಅವರು ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಜ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್​ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ವಿವಿ ಕಾನೂನಿ ವಿದ್ಯಾರ್ಥಿನಿಯಾಗಿರುವ ಪುಣ್ಯ ಅವರು ಮಡಿಕೇರಿ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ.

ಇದನ್ನೂ ಓದಿ: Republic Day: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಹಿಳಾ ಅಗ್ನಿವೀರ್ ವಾಯು ಸೈನಿಕರ ಶಕ್ತಿಪ್ರದರ್ಶನಕ್ಕೆ ಅವಕಾಶ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ