AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮ ಅವರು ಆಯ್ಕೆಯಾಗಿದ್ದಾರೆ.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
Gopal AS
| Edited By: |

Updated on: Jan 24, 2024 | 10:43 AM

Share

ಮಡಿಕೇರಿ, ಜ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ (Republic Day 2024) ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ (Madikeri) ಪಣ್ಯ ಪೊನ್ನಮ್ಮ (Punya Ponnamma) ಅವರು ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಜ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್​ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ವಿವಿ ಕಾನೂನಿ ವಿದ್ಯಾರ್ಥಿನಿಯಾಗಿರುವ ಪುಣ್ಯ ಅವರು ಮಡಿಕೇರಿ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ.

ಇದನ್ನೂ ಓದಿ: Republic Day: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಹಿಳಾ ಅಗ್ನಿವೀರ್ ವಾಯು ಸೈನಿಕರ ಶಕ್ತಿಪ್ರದರ್ಶನಕ್ಕೆ ಅವಕಾಶ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ