AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ

ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ
ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ
TV9 Web
| Edited By: ಆಯೇಷಾ ಬಾನು|

Updated on:Sep 16, 2021 | 10:40 AM

Share

ಮಡಿಕೇರಿ: ರಾಷ್ಟ್ರೀಯ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ. ಇದೀಗ ಇವರ ಸಾಲಿಗೆ ಕೊಡಗಿನ ಮತ್ತೊಬ್ಬ ಕ್ರೀಡಾಪಟು ಸೇರ್ಪಡೆಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ 27 ರಿಂದ ಅಕ್ಟೋಬರ್ 3 ರವರೆಗೆ ಜೋರ್ಡಾನ್​ನ ಅಮನ್​ನಲ್ಲಿ ಏಷ್ಯಾಕಪ್​ ಪಂದ್ಯಾವಳಿ ನಡೆಯಲಿದೆ. ಭಾರತ ಕೊರಿಯಾ ಜಪಾನ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಎ ಗುಂಪಿನಲ್ಲಿವೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ತಾ. 27 ರಂದು ಜಪಾನ್ ವಿರುದ್ಧ ಸೆಣಸಲಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳ ನಿವಾಸಿಯಾಗಿರೋ ಪಟ್ಟೆಮನೆ ಉದಯ್​ಕುಮಾರ್​ ಗಿರಿಜಾ ದಂಪತಿಯ ಪುತ್ರಿಯಾಗಿರೋ ನವನೀತಾ ಸದ್ಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೇ ಸುಂಟಿಕೊಪ್ಪ ಊರಿನ ಅಂಕಿತಾ ಸುರೇಶ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ತೊಡೆಗೆ ಗಾಯವಾಗಿರದಿದ್ದರೆ ಟೊಕಿಯೋ ಒಲಂಪಿಕ್ಸ್​ನಲ್ಲಿ ಬಜರಂಗ್ ಪೂನಿಯಾ ಚಿನ್ನ ಗೆಲ್ಲುವುದನ್ನು ಯಾರೂ ತಡೆಯುತ್ತಿರಲಿಲ್ಲ!

Published On - 10:39 am, Thu, 16 September 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ