AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ

ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ
ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ
TV9 Web
| Edited By: ಆಯೇಷಾ ಬಾನು|

Updated on:Sep 16, 2021 | 10:40 AM

Share

ಮಡಿಕೇರಿ: ರಾಷ್ಟ್ರೀಯ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ. ಇದೀಗ ಇವರ ಸಾಲಿಗೆ ಕೊಡಗಿನ ಮತ್ತೊಬ್ಬ ಕ್ರೀಡಾಪಟು ಸೇರ್ಪಡೆಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ 27 ರಿಂದ ಅಕ್ಟೋಬರ್ 3 ರವರೆಗೆ ಜೋರ್ಡಾನ್​ನ ಅಮನ್​ನಲ್ಲಿ ಏಷ್ಯಾಕಪ್​ ಪಂದ್ಯಾವಳಿ ನಡೆಯಲಿದೆ. ಭಾರತ ಕೊರಿಯಾ ಜಪಾನ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಎ ಗುಂಪಿನಲ್ಲಿವೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ತಾ. 27 ರಂದು ಜಪಾನ್ ವಿರುದ್ಧ ಸೆಣಸಲಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳ ನಿವಾಸಿಯಾಗಿರೋ ಪಟ್ಟೆಮನೆ ಉದಯ್​ಕುಮಾರ್​ ಗಿರಿಜಾ ದಂಪತಿಯ ಪುತ್ರಿಯಾಗಿರೋ ನವನೀತಾ ಸದ್ಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೇ ಸುಂಟಿಕೊಪ್ಪ ಊರಿನ ಅಂಕಿತಾ ಸುರೇಶ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ತೊಡೆಗೆ ಗಾಯವಾಗಿರದಿದ್ದರೆ ಟೊಕಿಯೋ ಒಲಂಪಿಕ್ಸ್​ನಲ್ಲಿ ಬಜರಂಗ್ ಪೂನಿಯಾ ಚಿನ್ನ ಗೆಲ್ಲುವುದನ್ನು ಯಾರೂ ತಡೆಯುತ್ತಿರಲಿಲ್ಲ!

Published On - 10:39 am, Thu, 16 September 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ