AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ

ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ
ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ
TV9 Web
| Edited By: |

Updated on:Sep 16, 2021 | 10:40 AM

Share

ಮಡಿಕೇರಿ: ರಾಷ್ಟ್ರೀಯ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ. ಇದೀಗ ಇವರ ಸಾಲಿಗೆ ಕೊಡಗಿನ ಮತ್ತೊಬ್ಬ ಕ್ರೀಡಾಪಟು ಸೇರ್ಪಡೆಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ 27 ರಿಂದ ಅಕ್ಟೋಬರ್ 3 ರವರೆಗೆ ಜೋರ್ಡಾನ್​ನ ಅಮನ್​ನಲ್ಲಿ ಏಷ್ಯಾಕಪ್​ ಪಂದ್ಯಾವಳಿ ನಡೆಯಲಿದೆ. ಭಾರತ ಕೊರಿಯಾ ಜಪಾನ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಎ ಗುಂಪಿನಲ್ಲಿವೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ತಾ. 27 ರಂದು ಜಪಾನ್ ವಿರುದ್ಧ ಸೆಣಸಲಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳ ನಿವಾಸಿಯಾಗಿರೋ ಪಟ್ಟೆಮನೆ ಉದಯ್​ಕುಮಾರ್​ ಗಿರಿಜಾ ದಂಪತಿಯ ಪುತ್ರಿಯಾಗಿರೋ ನವನೀತಾ ಸದ್ಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೇ ಸುಂಟಿಕೊಪ್ಪ ಊರಿನ ಅಂಕಿತಾ ಸುರೇಶ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ತೊಡೆಗೆ ಗಾಯವಾಗಿರದಿದ್ದರೆ ಟೊಕಿಯೋ ಒಲಂಪಿಕ್ಸ್​ನಲ್ಲಿ ಬಜರಂಗ್ ಪೂನಿಯಾ ಚಿನ್ನ ಗೆಲ್ಲುವುದನ್ನು ಯಾರೂ ತಡೆಯುತ್ತಿರಲಿಲ್ಲ!

Published On - 10:39 am, Thu, 16 September 21

Follow Us
Web contact
Web contact

TV9 Kannada

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ